ಕಾರ್ಮಿಕ ಸಚಿವ ಸಂತೋಷ್ ಲಾಡ್, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿಯೊಂದನ್ನು ಮನವಿ ಮಾಡಿದ್ದಾರೆ. ದೇಶದಲ್ಲಿ ಸಂವಿಧಾನಕ್ಕೆ 75ನೇ ವರ್ಷದ ಸಂಭ್ರಮಾಚರಣೆ ಹಾಗೆ ಬೆಳಗಾವಿಯಲ್ಲಿ ಕೈ ಅಧಿವೇಶನದ ಶತಮಾನೋತ್ಸವ.ಈ ಎರಡು ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿಸಲು ಸಂತೋಷಗ ಲಾಡ್ ಅವರು ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.ವಾರದ ಒಂದು ದಿನ ಖಾದಿ ಬಟ್ಟೆಯನ್ನು ಕಡ್ಡಾಯವಾಗಿ ಸರ್ಕಾರಿ ನೌಕರರು ಧರಿಸಲು ಸುತ್ತೋಲೆ ಹೊರಡಿಸುವಂತೆ,...
Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಬಾಲ್ಯ, ಕಾಂಗ್ರೆಸ್ ಪಾರ್ಟಿ ಸೇರಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ.
https://youtu.be/m8QrEg9yrhU
ಇಂದಿನ ಕಾಲದಲ್ಲಿ...