Thursday, April 23, 2026

Labor Minister

Santosh Lad ; ಸರ್ಕಾರಿ ನೌಕರರಿಗೆ ಬಟ್ಟೆ ರೂಲ್ಸ್! ; ವಾರಕ್ಕೆ 1 ದಿನ ಖಾದಿ ಕಂಪಲ್ಸರಿ!

ಕಾರ್ಮಿಕ ಸಚಿವ ಸಂತೋಷ್ ಲಾಡ್, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿಯೊಂದನ್ನು ಮನವಿ ಮಾಡಿದ್ದಾರೆ. ದೇಶದಲ್ಲಿ ಸಂವಿಧಾನಕ್ಕೆ 75ನೇ ವರ್ಷದ ಸಂಭ್ರಮಾಚರಣೆ ಹಾಗೆ ಬೆಳಗಾವಿಯಲ್ಲಿ ಕೈ ಅಧಿವೇಶನದ ಶತಮಾನೋತ್ಸವ.ಈ ಎರಡು ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿಸಲು ಸಂತೋಷಗ ಲಾಡ್ ಅವರು ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.ವಾರದ ಒಂದು ದಿನ ಖಾದಿ ಬಟ್ಟೆಯನ್ನು ಕಡ್ಡಾಯವಾಗಿ ಸರ್ಕಾರಿ ನೌಕರರು ಧರಿಸಲು ಸುತ್ತೋಲೆ ಹೊರಡಿಸುವಂತೆ,...
- Advertisement -spot_img

Latest News

Sirsi News: ಕೆರೆಬೇಟೆಯಲ್ಲಿ ಬೃಹತ್ ಮೀನು ಹಿಡಿದು ಸಂಭ್ರಮಿಸಿದ ಯುವಕರು..

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಡ್ನಾಪೂರ ಗ್ರಾಮ ಪಂಚಾಯಿತಿಯ ಮಧುರವಳ್ಳಿ-ಹಾಡಲಗಿ ಗ್ರಾಮದ ದೊಡ್ಡಕೆರೆಯಲ್ಲಿ ಕೆರೆಬೇಟೆಯು ಬುಧವಾರ ಸಂಭ್ರಮದಿಂದ ನಡೆಯಿತು. ಮಧುರವಳ್ಳಿ ಗ್ರಾಮದ ಶ್ರೀ...
- Advertisement -spot_img