Wednesday, August 19, 2026

labor

ಕಾರ್ಮಿಕರ ಮಕ್ಕಳಿಗೆ ಪೈಲಟ್ ತರಬೇತಿ ಘೋಷಣೆ: ಶಿವರಾಮ್ ಹೆಬ್ಬಾರ್

https://www.youtube.com/watch?v=izfyNfiD17g ಬೆಂಗಳೂರು: ಕಾರ್ಮಿಕರ ಮಕ್ಕಳಿಗೆ ಪೈಲಟ್ ತರಬೇತಿ ಹಾಗೂ ಎಸ್ಎಸ್ ಸಿ ಪರೀಕ್ಷೆಯಲ್ಲಿ 600ಕ್ಕೂ ಅಧಿಕ ಅಂಕ ಗಳಿಸಿರುವ 2500 ವಿದ್ಯಾರ್ಥಿಗಳಿಗೆ 10 ಸಾವಿರ ವಿಶೇಷ ಪ್ರೋತ್ಸಾಹ ಧನ ನೀಡುವುದಾಗಿ ಕಾರ್ಮಿಕ ಇಲಾಖೆ ಸಚಿವ ಶಿವರಾಮ್ ಹೆಬ್ಬಾರ್ ಗುರುವಾರ ಘೋಷಿಸಿದ್ದಾರೆ. ಕಾರ್ಮಿಕ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಕಟ್ಟಡ ಕಾರ್ಮಿಕರು ಹಾಗೂ ರಾಜ್ಯದ ಇತರೆ ಕಾರ್ಮಿಕರ...
- Advertisement -spot_img

Latest News

Haveri: ವಂದೇ ಮಾತರಂಗೆ ಅಗೌರವ ಆರೋಪ: ಬಿಜೆಪಿ ಯುವ ಮೋರ್ಚಾದಿಂದ ಕ್ಷಮೆಯಾಚನೆಗೆ ಆಗ್ರಹ

Haveri News: ಹಾನಗಲ್: ವಂದೇ ಮಾತರಂ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಹಾನಗಲ್ ಮಂಡಲದ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಿ,...
- Advertisement -spot_img