ಮಂಡ್ಯ ಜಿಲ್ಲೆಯಲ್ಲಿ ಬಾಲಕಾರ್ಮಿಕ ನಿರ್ಮೂಲನೆಗೆ ಜಿಲ್ಲಾಡಳಿತ ದಿಟ್ಟ ಕ್ರಮ ಕೈಗೊಂಡಿದ್ದು, ಕಳೆದ ಒಂದು ವರ್ಷದಲ್ಲಿ 40 ಬಾಲಕಾರ್ಮಿಕರನ್ನು ಪತ್ತೆಹಚ್ಚಲಾಗಿದೆ. ಈ ಸಂಬಂಧ 14 ಪ್ರಕರಣಗಳಲ್ಲಿ ಎಫ್ಐಆರ್ ದಾಖಲಿಸಿರುವುದಾಗಿ ಜಿಲ್ಲಾಧಿಕಾರಿ ಕುಮಾರ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಹಾಗೂ ಬಾಲಕಾರ್ಮಿಕ ನಿರ್ಮೂಲನೆ ಕಾರ್ಯಪಡೆ ಸಭೆಯಲ್ಲಿ ಮಾತನಾಡಿದ ಅವರು, 2025ರ...
ನವದೆಹಲಿ : ಕಳೆದ ವರ್ಷ ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಅವರಿಗೆ ದೇಶದ ಕಾರ್ಮಿಕ ಒಕ್ಕೂಟಗಳು ಸಲ್ಲಿಸಿದ್ದ 17 ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಕಾರ್ಮಿಕ ಸಂಘಟನೆಗಳು ಬುಧವಾರ ಬಾರತ್ ಬಂದ್ಗೆ ಕರೆ ನೀಡಿವೆ.
ಬ್ಯಾಂಕಿಂಗ್, ವಿಮೆ, ಅಂಚೆ ಸೇವೆಗಳಿಂದ ಹಿಡಿದು ಕಲ್ಲಿದ್ದಲು ಗಣಿಗಾರಿಕೆಯವರೆಗಿನ ಕ್ಷೇತ್ರಗಳ 25 ಕೋಟಿಗೂ ಅಧಿಕ ಕಾರ್ಮಿಕರು...
ಕರ್ನಾಟಕ ಟಿವಿ : ಲಾಕ್ ಡೌನ್ ಹಿನ್ನೆಲೆ ಕೈಗಾರಿಕೋದ್ಯಮಿಗಳಿಗೆ ನಷ್ಟವಾಗಗಿದೆ. ಜೊತೆಗೆ ಚೀನಾದಿಂದ ಸಾವಿರಾರು ಕಂಪನಿಗಳು ಕಾಲ್ತೆಗೆಯುತ್ತಿವೆ ಅವರನ್ನ ಭಾರತಕ್ಕೆ ಆಕರ್ಷಣೆ ಮಾಡುವ ದೃಷ್ಟಿಯಿಂದ ಉತ್ತರ ಭಾರತದ ರಾಜ್ಯಗಳು ಸೇರಿದಂತೆ ಹತ್ತಕ್ಕೂ ಹೆಚ್ಚು ರಾಜ್ಯ ಸರ್ಕಾರಗಳು ಕಾರ್ಮಿಕರ ಹಕ್ಕುಗಳನ್ನ ಕಸಿದುಕೊಳ್ಳುವ ಕೆಲಸಕ್ಕೆ ಮುಂದಾಗಿವೆ. 3 ವರ್ಷಗಳ ಕಾಲ ಕಾರ್ಮಿಕರ ಬಹುತೇಕ ಹಕ್ಕುಗಳಿಗೆ ಉತ್ತರಪ್ರದೇಶ, ಪಂಜಾಬ್,...
ಕರ್ನಾಟಕ
: ಪಂಜಾಬ್. ಉತ್ತರಪ್ರದೇಶ, ಮಧ್ಯಪ್ರದೇಶದಲ್ಲಿ ಕಾರ್ಮಿಕ ಹಕ್ಕುಗಳನ್ನ ಮೊಟಕುಗೊಳಿಸಲಾಗಿತ್ತು.. ಇದೀಗ
ಕರ್ನಾಟಕದಲ್ಲೂ ಸಹ ಕಾರ್ಮಿಕರ ಹಕ್ಕುಗಳನ್ನ ಮೊಟಕುಗೊಳಿಸುವಂತಹ ಕೆಲಸಕ್ಕೆ ಸಿಎಂ ಯಡಿಯೂರಪ್ಪ ಕೈಹಾಕಿದ್ದಾರೆ.
ಗುತ್ತಿಗೆ ಕಾರ್ಮಿಕರ ಹಕ್ಕುಗಳು ಹಾಗೂ ಸರಿಯಾದದ ಸಮಯಕ್ಕೆ ಸಂಬಳ ಕೇಳುವ ಹಕ್ಕನ್ನ ಕಸಿದುಕೊಳ್ಳುವುದು
ಸೇರಿದಂತೆ ಹಲವು ಹಕ್ಕುಗಳನ್ನ ಸರ್ಕಾರ ಮೊಟಕುಗಿಳಿಸಿ ಸುಗ್ರೀವಾಜ್ಞೆ ಹೊರಡಿಸಿದೆ. ಇದನ್ನ ತುರ್ತು
ವಿಧಾನಸಭಾ ಅಧಿವೇಶನ ಕರೆದು ಚರ್ಚೆ ಮಾಡಲಿ. ಅದನ್ನ ಬಿಟ್ಟು...
ಕರ್ನಾಟಕ ಟಿವಿ : ಲಾಕ್ ಡೌನ್ ಹಿನ್ನೆಲೆ ದೆಶದಲ್ಲಿ 50% ಗಿಂತ ಹೆಚ್ಚು ಕಂಪನಿಗಳು ಸಂಬಳ ಕೊಟ್ಟಿಲ್ಲ.. ಸರ್ಕಾರ ಬಿಗಿಯಾಗಿ ಉದ್ಯಮಿಗಳಿಗೆ ಹೇಳುವ ಧೈರ್ಯವನ್ನೂ ಮಾಡ್ತಿಲ್ಲ..ಆದ್ರೆ ಇದೀಗ ಉತ್ತರಪ್ರದೇಶ ಸರ್ಕಾರ ಕಾರ್ಮಿಕರ ಹಕ್ಕುಗಳನ್ನ 3 ವರ್ಷ ಮೊಟಕುಗೊಳಿಸಿದೆ.. ಕೈಗಾರಿಕೆಗಳನ್ನ ಆಕರ್ಷಿಸುವ ದೃಷ್ಟಿಯಲ್ಲಿ ಕಠಿಣವಾಗಿದ್ದ ಕಾರ್ಮಿಕ ಪರವಾದ ಕಾನೂನುಗಳನ್ನ ಮೂರು ವರ್ಷಗಳ ಕಾಲ ಉತ್ತರಪ್ರದೇಶ ಸಿಎಂ...
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...