Thursday, February 6, 2025

#labour minister

Santosh lad: ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನ ಮಾಡುವ ಷಡ್ಯಂತ್ರ ಮಾಡ್ತಾರೆ.

ಧಾರವಾಡ:ಬಿಜೆಪಿ ನಾಯಕರಿಗೆ ಹೇಳಿಕೊಳ್ಳುವ ಕೆಲಸ ಏನು ಇಲ್ಲಾ. ಹೀಗಾಗಿ ರಾಜ್ಯ ಕಾಂಗ್ರೆಸದ ಬಗ್ಗೆ ಟೀಕೆ ಕಾಂಟವರ್ಸಿ ಮಾಡುತ್ತಾ ಕಾಲಹರಣ ಮಾಡ್ತಾ ಇದ್ದಾರೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದ್ರು. ಯಾತ್ನಾಳ ಅವರು ಸರ್ಕಾರ ಕೆವಲ 6 ತಿಂಗಳು ಇರ್ತಾರೆ ಅಂತೀದಾರೆ. ಅವರ ಭವಿಷ್ಯವಾಣಿ ಅವರಿಂದಲೇ ಕೇಳಬೇಕು. ಬಿಜೆಪಿ ನಾಯಕರು ಹತಾಶೆಯಾಗಿ ಹೋಗಿದ್ದಾರೆ...
- Advertisement -spot_img

Latest News

ಮದ್ವೆಯಾಗಿದ್ರು ಗರ್ಲ್‌ ಫ್ರೆಂಡ್‌ ಶೋಕಿ: ಕಳ್ಳನಿಂದ ಪ್ರೇಯಸಿಗೆ 3 ಕೋಟಿ ಮನೆ ಗಿಫ್ಟ್

News: ಬಾಲಿವುಡ್ ನಟಿಯನ್ನು ಪ್ರೀತಿ ಮಾಡುತ್ತಿದ್ದ ಖತರ್ನಾಕ್ ಕಳ್ಳನ್ನೊಬ್ಬನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ . ಅಲ್ಲದೆ ಈತನು ಕಳ್ಳತನ ಮಾಡಿ ನಟಿಗೆ ಮೂರು ಕೋಟಿ ಬೆಲೆಬಾಳುವ...
- Advertisement -spot_img