Sunday, March 29, 2026

labour minister santosh lad

Badminton: ಗವರ್ನರ್ ಜೊತೆ ಬ್ಯಾಡ್ಮಿಂಟನ್ ಆಡಿದ ಕಾರ್ಮಿಕ‌‌ ಸಚಿವ ಸಂತೋಷ್ ಲಾಡ್

ಬೆಂಗಳೂರು: ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್‌ (ಕೆಬಿಎ) ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಿದ್ದ ಯೋನೆಕ್ಸ್‌- ಸನ್‌ರೈಸ್‌ 46 ನೇ ಅಂತರ ರಾಜ್ಯ- ಅಂತರ ವಲಯ ಹಾಗೂ ಜೂನಿಯರ್‌ ನ್ಯಾಷನಲ್‌ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ನಲ್ಲಿ ರಾಜ್ಯಪಾಲರಾದ  ಥಾವರ್ ಚಂದ್ ಗೆಹ್ಲೋಟ್ ಮತ್ತು ಕಾರ್ಮಿಕ ಸಚಿವ ಸಂತೋಷ್ ಲಾಡ್ ಬ್ಯಾಟ್ಮಿಂಟನ್ ಆಡುವ ಮೂಲಕ ಚಾಲನೆ ನೀಡಿದರು. ಇಂದಿನಿಂದ 5 ದಿನಗಳ ಕಾಲ...

Parliment election: ಬಿಜೆಪಿ ಛಿದ್ರಗೊಳಿಸಲು ಕೈ ಪಡೆ ಸಿದ್ದತೆ

ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಕ್ಷೇತ್ರ ಗೆಲ್ಲಲು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್ ನ್ನು ಮಾಡಿದ್ದು ಕಾಂಗ್ರೆಸ್ ಸಚಿವರನ್ನೇ ಲೋಕಸಭಾ ಚುನಾವಣೆಗೆ ಕಣಕ್ಕಿಳಿಸಲು ಮುಂದಾಗಿದೆ. ಪ್ರಹ್ಲಾದ್ ಜೋಷಿ ಅವರನ್ನು ಕಟ್ಟಿಹಾಕಲು ಕೈ ಪಡೆ ಹಲವು ರೀತಿಯಲ್ಲಿ ರಣತಂತ್ರ ಹೂಡುತ್ತಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಕಣಕ್ಕಿಳಿಯಲು ಸಿದ್ದತೆ ನಡೆಸುಕೊಳ್ಳುತ್ತಿದ್ದಾರೆ....
- Advertisement -spot_img

Latest News

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...
- Advertisement -spot_img