Wednesday, August 12, 2026

labour minister santosh lad

ಶೀಘ್ರದಲ್ಲೇ ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿ : ಲಾಡ್

ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳಿಗೆ ಅನುಗುಣವಾಗಿ ರಾಜ್ಯದ ಕಾರ್ಮಿಕರಿಗೆ ಹೊಸ ಕನಿಷ್ಠ ವೇತನವನ್ನು ಜಾರಿಗೆ ತರಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ಆಹಾರ, ಬಟ್ಟೆ ಮತ್ತು ವಸತಿ ಅಗತ್ಯತೆಗಳನ್ನು ಪರಿಗಣಿಸಿ ಈ ವೇತನವನ್ನು ನಿಗದಿಪಡಿಸಲಾಗುವುದು ಎಂದು ಅವರು ಹೇಳಿದರು. ಸಂಡೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವರು, ಪ್ರಸ್ತುತ ಮಾಸಿಕ ಕನಿಷ್ಠ ವೇತನ...

Badminton: ಗವರ್ನರ್ ಜೊತೆ ಬ್ಯಾಡ್ಮಿಂಟನ್ ಆಡಿದ ಕಾರ್ಮಿಕ‌‌ ಸಚಿವ ಸಂತೋಷ್ ಲಾಡ್

ಬೆಂಗಳೂರು: ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್‌ (ಕೆಬಿಎ) ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಿದ್ದ ಯೋನೆಕ್ಸ್‌- ಸನ್‌ರೈಸ್‌ 46 ನೇ ಅಂತರ ರಾಜ್ಯ- ಅಂತರ ವಲಯ ಹಾಗೂ ಜೂನಿಯರ್‌ ನ್ಯಾಷನಲ್‌ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ನಲ್ಲಿ ರಾಜ್ಯಪಾಲರಾದ  ಥಾವರ್ ಚಂದ್ ಗೆಹ್ಲೋಟ್ ಮತ್ತು ಕಾರ್ಮಿಕ ಸಚಿವ ಸಂತೋಷ್ ಲಾಡ್ ಬ್ಯಾಟ್ಮಿಂಟನ್ ಆಡುವ ಮೂಲಕ ಚಾಲನೆ ನೀಡಿದರು. ಇಂದಿನಿಂದ 5 ದಿನಗಳ ಕಾಲ...

Parliment election: ಬಿಜೆಪಿ ಛಿದ್ರಗೊಳಿಸಲು ಕೈ ಪಡೆ ಸಿದ್ದತೆ

ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಕ್ಷೇತ್ರ ಗೆಲ್ಲಲು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್ ನ್ನು ಮಾಡಿದ್ದು ಕಾಂಗ್ರೆಸ್ ಸಚಿವರನ್ನೇ ಲೋಕಸಭಾ ಚುನಾವಣೆಗೆ ಕಣಕ್ಕಿಳಿಸಲು ಮುಂದಾಗಿದೆ. ಪ್ರಹ್ಲಾದ್ ಜೋಷಿ ಅವರನ್ನು ಕಟ್ಟಿಹಾಕಲು ಕೈ ಪಡೆ ಹಲವು ರೀತಿಯಲ್ಲಿ ರಣತಂತ್ರ ಹೂಡುತ್ತಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಕಣಕ್ಕಿಳಿಯಲು ಸಿದ್ದತೆ ನಡೆಸುಕೊಳ್ಳುತ್ತಿದ್ದಾರೆ....
- Advertisement -spot_img

Latest News

ರೀಲ್ಸ್ ಯುಗದ GenZ ಯುವಕರಿಗೆ ಪ್ರಧಾನಿ ಮೋದಿ ಕಿವಿಮಾತು – ಶಾರ್ಟ್‌ಕಟ್ ಜೀವನದ ಅಸಲಿ ಅಪಾಯವೇನು?

ಇಂದಿನ ಯುವ ಜನತೆಯಲ್ಲಿ ರೀಲ್ಸ್ ಮತ್ತು ಇನ್‌ಫ್ಲುಯೆನ್ಸರ್‌ಗಳ ಕ್ರೇಜ್ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಆದರೆ, ಈ ರೀಲ್ಸ್ ಯುಗದ ಜೆನ್-ಝಿ (GenZ) ಯುವಕರಿಗೆ ಪ್ರಧಾನಿ...
- Advertisement -spot_img