ರಾಜ್ಯದಲ್ಲಿ ಕೆಲಸ ಮಾಡುವ ಕಾರ್ಮಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರ ‘ವೃತ್ತಿಪರ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ನಿಯಮಗಳು – 2026’ ಅನ್ನು ಅಧಿಕೃತವಾಗಿ ಜಾರಿಗೊಳಿಸಿದೆ. ಹೊಸ ನಿಯಮದ ಪ್ರಕಾರ, 10ಕ್ಕೂ ಹೆಚ್ಚು ಕಾರ್ಮಿಕರಿರುವ ವಾಣಿಜ್ಯ ಸಂಸ್ಥೆಗಳು ಮತ್ತು 20ಕ್ಕೂ ಹೆಚ್ಚು ಕಾರ್ಮಿಕರಿರುವ ಕಾರ್ಖಾನೆಗಳು ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ.
ಈ ನಿಯಮದಲ್ಲಿ ಕಾರ್ಮಿಕರ ಕೆಲಸದ ಅವಧಿ,...
ಕಾವೇರಿ ನೀರು ಬಿಡುಗಡೆ, ಮೇಕೆದಾಟು ಯೋಜನೆ ಹಾಗೂ ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಆಗಸ್ಟ್ 13ರಂದು ರಾಜ್ಯವ್ಯಾಪಿ ಕರ್ನಾಟಕ ಬಂದ್ ನಡೆಸುವುದಾಗಿ ಕನ್ನಡಪರ ಹೋರಾಟಗಾರ...