Saturday, August 1, 2026

labourer death India

ರಾಜ್ಯದಲ್ಲಿ ಮತ್ತೆ ʼಹೀಟ್‌ಸ್ಟ್ರೋಕ್‌ʼ ಸದ್ದು! ಬಿಸಿಲಿಗೆ ಬಲಿಯಾದ ಕೂಲಿ ಕಾರ್ಮಿಕ!

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಸತ್ಯಂಪೇಟೆ ಗ್ರಾಮದಲ್ಲಿ ಬಿಸಿಲಿನ ತೀವ್ರತೆಯಿಂದಾಗಿ ಕೂಲಿ ಕಾರ್ಮಿಕನೊಬ್ಬ ಮೃತಪಟ್ಟ ದುಃಖದ ಘಟನೆ ವರದಿಯಾಗಿದೆ. ಮೃತ ಸಿದ್ದಪ್ಪ ಕೊಂಡಗುಳಿ ಎಂದು ಗುರುತಿಸಲಾಗಿದ್ದು, ಅವರು ದಿನನಿತ್ಯ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದವರು ಎಂದು ತಿಳಿದುಬಂದಿದೆ. ಮಧ್ಯಾಹ್ನದ ತೀವ್ರ ಬಿಸಿಲಿನ ನಡುವೆಯೇ ಕೆಲಸ ಮುಗಿಸಿ ಮನೆಗೆ ಹಿಂದಿರುಗಿದ್ದ ಸಿದ್ದಪ್ಪ, ಮನೆ ತಲುಪಿದ ಕೆಲವೇ...
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img