Sunday, July 26, 2026

ladakh border

ಚೀನಾ ಸೇನೆಯಿಂದ ಐವರು ಭಾರತೀಯರ ಕಿಡ್ನಾಪ್​: ಸ್ಪಷ್ಟನೆ ಕೇಳಿದ ಕಾಂಗ್ರೆಸ್

ಲಡಾಖ್​ ಗಡಿಯಲ್ಲಿ ಒಂದಿಲ್ಲೊಂದು ಕಿರಿಕ್​ ಮಾಡೋ ಚೀನಾಗೆ ಅದೆಷ್ಟೇ ಕಿವಿ ಹಿಂಡಿದ್ರೂ ಬುದ್ಧಿ ಮಾತ್ರ ಬರೋ ಲಕ್ಷಣ ಕಾಣ್ತಿಲ್ಲ. ಗಡಿಯಲ್ಲಿ ಕ್ಯಾತೆ ತೆಗೆದಿದ್ದು ಸಾಲದು ಅಂತಾ ಇದೀಗ ಭಾರತೀಯರನ್ನ ಅಪಹರಣ ಕೂಡ ಮಾಡಿದೆ ಡ್ರ್ಯಾಗನ್​ ರಾಷ್ಟ್ರ. https://www.youtube.com/watch?v=-CJ94YWPedw ಅರುಣಾಚಲ ಪ್ರದೇಶದಲ್ಲಿ ವಾಸ್ತವ್ಯ ಹೂಡಿದ್ದ ಟಾಗಿನ್​ ಸಮುದಾಯದ ಐವರನ್ನ ಚೀನಾ ಸೇನೆ ಅಪಹರಿಸಿದೆ ಅಂತಾ ಕಾಂಗ್ರೆಸ್​ ಶಾಸಕ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img