Friday, June 20, 2025

ladakh border

ಚೀನಾ ಸೇನೆಯಿಂದ ಐವರು ಭಾರತೀಯರ ಕಿಡ್ನಾಪ್​: ಸ್ಪಷ್ಟನೆ ಕೇಳಿದ ಕಾಂಗ್ರೆಸ್

ಲಡಾಖ್​ ಗಡಿಯಲ್ಲಿ ಒಂದಿಲ್ಲೊಂದು ಕಿರಿಕ್​ ಮಾಡೋ ಚೀನಾಗೆ ಅದೆಷ್ಟೇ ಕಿವಿ ಹಿಂಡಿದ್ರೂ ಬುದ್ಧಿ ಮಾತ್ರ ಬರೋ ಲಕ್ಷಣ ಕಾಣ್ತಿಲ್ಲ. ಗಡಿಯಲ್ಲಿ ಕ್ಯಾತೆ ತೆಗೆದಿದ್ದು ಸಾಲದು ಅಂತಾ ಇದೀಗ ಭಾರತೀಯರನ್ನ ಅಪಹರಣ ಕೂಡ ಮಾಡಿದೆ ಡ್ರ್ಯಾಗನ್​ ರಾಷ್ಟ್ರ. https://www.youtube.com/watch?v=-CJ94YWPedw ಅರುಣಾಚಲ ಪ್ರದೇಶದಲ್ಲಿ ವಾಸ್ತವ್ಯ ಹೂಡಿದ್ದ ಟಾಗಿನ್​ ಸಮುದಾಯದ ಐವರನ್ನ ಚೀನಾ ಸೇನೆ ಅಪಹರಿಸಿದೆ ಅಂತಾ ಕಾಂಗ್ರೆಸ್​ ಶಾಸಕ...
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img