Monday, August 24, 2026

laddu prasadam

ಹಿಂದೂ ಧರ್ಮದ ಮೇಲೆ ನಂಬಿಕೆ ಇಲ್ಲದವರು ಟಿಟಿಡಿ ಸಮಿತಿಯಲ್ಲಿ ಆಯ್ಕೆಯಾಗಿದ್ದಾರೆ: ಶೆಟ್ಟರ್ ಆರೋಪ..

Hubli News: ಹುಬ್ಬಳ್ಳಿ: ತಿರುಪತಿಯಲ್ಲಿ ಸನಾತನ ಧರ್ಮ ಪ್ರಾಧಿಕಾರ ರಚನೆ ಆಗಬೇಕು. ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗಮೋಹನ್ ರೆಡ್ಡಿ ಹಾಗೂ ಅವರ ತಂದೆ ಕನ್ವರ್ಟೆಡ್ ಕ್ರಿಶ್ಚಿಯನ್ಸ್. ಹಿಂದು ಧರ್ಮದ ಬಗ್ಗೆ ನಂಬಿಕೆ ವಿಶ್ವಾಸ ಇಲ್ಲ. ಹಿಂದೂತ್ವದ ಬಗ್ಗೆ ನಂಬಿಕೆಯೂ ಇಲ್ಲ ಎಂದು ಮಾಜಿ ಸಿಎಂ ಹಾಗೂ ಸಂಸದ ಜಗದೀಶ್ ಶೆಟ್ಟರ್ ಕಿಡಿ ಕಾರಿದರು. ನಗರದಲ್ಲಿಂದು ಮಾಧ್ಯಮದ...

ಗಣೇಶ ವಿಸರ್ಜನೆ ವೇಳೆ 12 ಕೆಜಿ ಲಡ್ಡು ಪ್ರಸಾದ ಎಷ್ಟು ಮೊತ್ತಕ್ಕೆ ಹರಾಜಾಯ್ತು ಗೊತ್ತಾ..?

ನಮ್ಮ ದೇಶದಲ್ಲಿ 11 ದಿನಗಳ ಕಾಲ ಗಣೇಶ ಹಬ್ಬವನ್ನ ವಿಜೃಂಭಣೆಯಿಂದ ನಡೆಸಲಾಗುತ್ತದೆ. ಹೀಗೆ 11ನೇ ದಿನಕ್ಕೆಸಾರ್ವಜನಿಕ ಗಣಪತಿ ವಿಸರ್ಜನೆ ಮಾಡುವ ವೇಳೆಗೆ, ಅಲ್ಲಿದ್ದ ಕೆಲ ವಸ್ತುಗಳನ್ನ ಹರಾಜಿಗೆ ಹಾಕಲಾಗುತ್ತದೆ. ಹೀಗೆ ಹರಾಜಿಗೆ ಸಿಕ್ಕ ವಸ್ತುವನ್ನ ಮನೆಗೆ ತೆಗೆದುಕೊಂಡು ಬಂದರೆ, ನಮ್ಮ ಅದೃಷ್ಟ ಖುಲಾಯಿಸುತ್ತದೆ ಅನ್ನೋ ನಂಬಿಕೆ ಹಲವರಿಗಿದೆ. ತೆಂಗಿನಕಾಯಿ, ಹಣ್ಣು ಹಂಪಲು, ಬಟ್ಟೆ, ನೈವೇದ್ಯ...
- Advertisement -spot_img

Latest News

Sandalwood: ಟೆಕ್ಸಾಸ್‌ನ ಆಸ್ಟಿನ್‌ನಲ್ಲಿ ಸಂಚಲನ ಸೃಷ್ಟಿಸಿದ ‘ಅನ್ವೇಷಣಂ’: ಕನ್ನಡಿಗರ ಮಹತ್ವಾಕಾಂಕ್ಷೆಯ ಹೆಜ್ಜೆ.

Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್‌ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ. ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ...
- Advertisement -spot_img