Tuesday, July 28, 2026

laddu

ತಿರುಮಲ ಲಡ್ಡು ಪ್ರಸಾದದಲ್ಲಿ ಕೊಬ್ಬು? – ಸಿಎಂ ಗಂಭೀರ ಆರೋಪ

ತಿರುಮಲದ ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ಪ್ರಾಣಿಯ ಕೊಬ್ಬನ್ನು ಬಳಸಲಾಗುತ್ತಿದೆಯಾ? ಭಕ್ತರು ಬೆಚ್ಚಿಬೀಳುವ ಆಘಾತಕಾರಿ ಮಾಹಿತಿಯೊಂದು ಬೆಳಕಿಗೆ ಬಂದಿದೆ. ತಿರುಮಲದ ಲಡ್ಡು ಪ್ರಸಾದಕ್ಕೆ ಪ್ರಾಣಿಯ ಕೊಬ್ಬನ್ನು ಬಳಸಿದ್ದಾರೆ ಅನ್ನೋ ಸ್ಫೋಟಕ ಆರೋಪವೊಂದು ಕೇಳಿಬಂದಿದೆ.. ಈ ಹಿಂದೆ ಇದ್ದ ಜಗನ್ ಮೋಹನ್ ರೆಡ್ಡಿ ಸರ್ಕಾರ, ಲಡ್ಡು ತಯಾರಿಸೋಕೆ ತುಪ್ಪದ ಬದಲು ಪ್ರಾಣಿ ಮಾಂಸದಿಂದ ಬಂದ ಕೊಬ್ಬನ್ನು ಬಳಸಿತ್ತು...

ಚಳಿಗಾಲಕ್ಕಾಗಿ ಸಕ್ಕರೆ ಇಲ್ಲದೇ ಆರೋಗ್ಯಕರ, ರುಚಿಕರ ಲಾಡು ತಯಾರಿಸಿ..

ಚಳಿಗಾಲದಲ್ಲಿ ನಮ್ಮ ದೇಹವನ್ನು ಆರೋಗ್ಯಕರವಾಗಿ ಇಟ್ಟುಕೊಳ್ಳಬೇಕು ಅಂದ್ರೆ, ನಾವು ನಮ್ಮ ದೇಹಕ್ಕೆ ಶಕ್ತಿ ಕೊಡುವಂಥ ಆಹಾರವನ್ನು ಸೇವಿಸಬೇಕು. ಹಾಗಾಗಿ ಇಂದು ನಾವು ಶಕ್ತಿಯುತವಾದ, ಆರೋಗ್ಯಕರ, ರುಚಿಕರ ಲಾಡು ಮಾಡೋದು ಹೇಗೆ..? ಅದಕ್ಕೆ ಬೇಕಾಗಿರುವ ಸಾಮಗ್ರಿಗಳೇನು ಅಂತಾ ಹೇಳಲಿದ್ದೇವೆ.. ಬೇಕಾಗುವ ಸಾಮಗ್ರಿ: ನಾಲ್ಕು ಸ್ಪೂನ್ ಮೆಂತ್ಯೆ, ಅರ್ಧ ಕಪ್ ಮಖಾನಾ, 20ರಿಂದ 25 ಬಾದಾಮಿ ಬೀಜ, 25...
- Advertisement -spot_img

Latest News

ಅವಮಾನಿಸಿದವರನ್ನೇ ಈಗೇಕೆ ಕೆಲಸಕ್ಕೆ ನೇಮಿಸಿದ್ದೀರಿ..?: ನಿಲೇಕಣಿ ನೇಮಕದ ಬಗ್ಗೆ ಮೋದಿಗೆ ಹರಿಪ್ರಸಾದ್ ಪ್ರಶ್ನೆ..

Political News: ನೀಟ್ ಪರೀಕ್ಷೆಯಲ್ಲಾದ ಸಮಸ್ಯೆಗಳು ಇನ್ನು ಮುಂದೆ ಪುನರಾವರ್ತಿಸಬಾರದು ಎಂದು ಈ ಹಿಂದೆ ಆಧಾರ್ ಕಂಡುಬಿಡಿದಿದ್ದ ನಂದನ್ ನಿಲೇಕಣಿಯವರ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆ...
- Advertisement -spot_img