ತಿರುಮಲದ ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ಪ್ರಾಣಿಯ ಕೊಬ್ಬನ್ನು ಬಳಸಲಾಗುತ್ತಿದೆಯಾ? ಭಕ್ತರು ಬೆಚ್ಚಿಬೀಳುವ ಆಘಾತಕಾರಿ ಮಾಹಿತಿಯೊಂದು ಬೆಳಕಿಗೆ ಬಂದಿದೆ. ತಿರುಮಲದ ಲಡ್ಡು ಪ್ರಸಾದಕ್ಕೆ ಪ್ರಾಣಿಯ ಕೊಬ್ಬನ್ನು ಬಳಸಿದ್ದಾರೆ ಅನ್ನೋ ಸ್ಫೋಟಕ ಆರೋಪವೊಂದು ಕೇಳಿಬಂದಿದೆ.. ಈ ಹಿಂದೆ ಇದ್ದ ಜಗನ್ ಮೋಹನ್ ರೆಡ್ಡಿ ಸರ್ಕಾರ, ಲಡ್ಡು ತಯಾರಿಸೋಕೆ ತುಪ್ಪದ ಬದಲು ಪ್ರಾಣಿ ಮಾಂಸದಿಂದ ಬಂದ ಕೊಬ್ಬನ್ನು ಬಳಸಿತ್ತು...
ಚಳಿಗಾಲದಲ್ಲಿ ನಮ್ಮ ದೇಹವನ್ನು ಆರೋಗ್ಯಕರವಾಗಿ ಇಟ್ಟುಕೊಳ್ಳಬೇಕು ಅಂದ್ರೆ, ನಾವು ನಮ್ಮ ದೇಹಕ್ಕೆ ಶಕ್ತಿ ಕೊಡುವಂಥ ಆಹಾರವನ್ನು ಸೇವಿಸಬೇಕು. ಹಾಗಾಗಿ ಇಂದು ನಾವು ಶಕ್ತಿಯುತವಾದ, ಆರೋಗ್ಯಕರ, ರುಚಿಕರ ಲಾಡು ಮಾಡೋದು ಹೇಗೆ..? ಅದಕ್ಕೆ ಬೇಕಾಗಿರುವ ಸಾಮಗ್ರಿಗಳೇನು ಅಂತಾ ಹೇಳಲಿದ್ದೇವೆ..
ಬೇಕಾಗುವ ಸಾಮಗ್ರಿ: ನಾಲ್ಕು ಸ್ಪೂನ್ ಮೆಂತ್ಯೆ, ಅರ್ಧ ಕಪ್ ಮಖಾನಾ, 20ರಿಂದ 25 ಬಾದಾಮಿ ಬೀಜ, 25...