Sunday, July 5, 2026

lady death

ಮೊಂಥಾ ಚಂಡಮಾರುತಕ್ಕೆ ಮೊದಲ ಬಲಿ

ಆಂಧ್ರಪ್ರದೇಶಕ್ಕೆ ಪ್ರಳಯಾಂತಕ ಮೊಂಥಾ ಚಂಡಮಾರುತದ ಆಗಮನವಾಗಿದೆ. ಹಲವು ಭಾಗಗಳಲ್ಲಿ ಭೂಕುಸಿತ ಉಂಟಾಗಿದೆ. ಪರಿಣಾಮ ಮೊಂಥಾ ಚಂಡಮಾರುತ ಮೊದಲ ಬಲಿ ಪಡೆದಿದೆ. ಜೊತೆಗೆ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಭಾರೀ ಗಾಳಿ ಮಳೆಗೆ ಮನೆಗಳ ಮೇಲೆ ಮರಗಳು ಬಿದ್ದಿವೆ. ಪ್ರತ್ಯೇಕ ಘಟನೆಗಳಲ್ಲಿ, ಓರ್ವ ಬಾಲಕ ಮತ್ತು ಆಟೋ ಚಾಲಕ ಗಾಯಗೊಂಡಿದ್ದಾರೆ. ವಿದ್ಯುತ್ ಕಡಿತ, ಸಾರಿಗೆ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ಸಮುದ್ರ...

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಪ್ರಾಣವೇ ಹೋಯ್ತು!

ಬೃಹತ್ ಮರ ಬಿದ್ದ ಪರಿಣಾಮ, 24 ವರ್ಷದ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ಸಂಭವಿಸಿದೆ. ಆರ್‌.ಟಿ. ನಗರ ನಿವಾಸಿ ಕೀರ್ತನಾ, ಆಚಾರ್ಯ ಕಾಲೇಜು ಮೈದಾನದಲ್ಲಿ ಸ್ಯಾಂಡಲ್‌ವುಡ್ ಪ್ರೀಮಿಯರ್ ಲೀಗ್ ಮ್ಯಾಚ್ ವೀಕ್ಷಣೆಗೆ ಹೋಗಿದ್ರು. ಬಳಿಕ ಸ್ನೇಹಿತೆ ಜೊತೆ ಕೀರ್ತನಾ, ಸ್ಕೂಟರ್ ಮೂಲಕ ಮನೆಗೆ ಹೋಗುತ್ತಿದ್ದಾಗ, ಏಕಾಏಕಿ ಮರ ಮುರಿದು...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img