Tuesday, July 1, 2025

laggere

ಜಾತಿಗೆ ಬೆಲೆ ಕೊಡಬೇಡಿ, ಒಳ್ಳೆಯ ಕೆಲಸ ಮಾಡುವವರನ್ನ ಕೈಹಿಡಿಯಿರಿ – ಮುನಿರತ್ನ

ಕರ್ನಾಟಕ ಟಿವಿ ಬೆಂಗಳೂರು : ಪ್ರಾಮಾಣಿಕವಾಗಿ ಜನರ ಕೆಲಸ ಮಾಡುವವರನ್ನ ಕೈಹಿಡಿಯಿರಿ, ಯಾವುದೇ ಕಾರಣಕ್ಕೂ ಜಾತಿಗೆ ಪ್ರಾಮುಖ್ಯತೆ ಕೊಡಬೇಡಿ ಎಂದು ಬಿಜೆಪಿ ಮುಖಂಡ ಮುನಿರತ್ನ ಕರೆ ನೀಡಿದ್ರು. ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಲಗ್ಗೆರೆ ಯಲ್ಲಿ ನಡೆದ ಫುಡ್ ಕಿಟ್ ವಿತರಣಾ ಸಮಾರಂಭದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ರು. ಲಗ್ಗೆರೆ ನಾರಾಯಣಸ್ವಾಮಿಯವರ ಾಕಷ್ಟು ಕೆಲಸ ಮಾಡ್ತಿದ್ದಾರೆ.. ಇಂಥಹ ವ್ಯಕ್ತಿಗಳನ್ನ ಜ್ಯಾತ್ಯಾತೀತವಾಗಿ ಬೆಂಬಲಿಸಬೇಕು.. ನಾರಾಯಣಸ್ವಾಮಿ...

ನಾರಾಯಣಸ್ವಾಮಿಯವರ ನಿತ್ಯ ನಿರಂತರ ಫುಡ್ ಕಿಟ್ ವಿತರಣೆಗೆ ಶ್ಲಾಘನೆ

ಕರ್ನಾಟಕ ಟಿವಿ ಬೆಂಗಳೂರು : ಕೊರೊನಾ ಭಾರತಕ್ಕೆ ಭೀಕರವಾಗಿ ಕಾಡ್ತಿದೆ, ಪ್ರಧಾನಿ ಮೋದಿ ಮೊದಲ ಲಾಕ್ ಘೋಷಣೆ ಮಾಡಿ ಇಂದಿಗೆ 100 ದಿನ ಆಗಿದೆ. ಇದೀಗ ಲಾಕ್ ಡೌನ್ ಇಲ್ಲ, ಅನ್ ಲಾಕ್ ಮಾಡಲಾಗಿದೆ. ಆದ್ರೆ, ಕೊರೊನಾ ಸುನಾಮಿ ರೀತಿ ಅಪ್ಪಳಿಸುತ್ತಿದ್ದು ಜನ ಭಯಭೀತರಾಗಿದ್ದಾರೆ. ಜೀವನ ನಡೆಸೋದು ಕಷ್ಟವಾಗಿದೆ. ಮೊದಮೊದಲು ಎಲ್ಲರೂ ಸಹಾಯ ಮಾಡಿದ್ರು,...
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img