Friday, July 4, 2025

laggere corporater

ಜಾತಿಗೆ ಬೆಲೆ ಕೊಡಬೇಡಿ, ಒಳ್ಳೆಯ ಕೆಲಸ ಮಾಡುವವರನ್ನ ಕೈಹಿಡಿಯಿರಿ – ಮುನಿರತ್ನ

ಕರ್ನಾಟಕ ಟಿವಿ ಬೆಂಗಳೂರು : ಪ್ರಾಮಾಣಿಕವಾಗಿ ಜನರ ಕೆಲಸ ಮಾಡುವವರನ್ನ ಕೈಹಿಡಿಯಿರಿ, ಯಾವುದೇ ಕಾರಣಕ್ಕೂ ಜಾತಿಗೆ ಪ್ರಾಮುಖ್ಯತೆ ಕೊಡಬೇಡಿ ಎಂದು ಬಿಜೆಪಿ ಮುಖಂಡ ಮುನಿರತ್ನ ಕರೆ ನೀಡಿದ್ರು. ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಲಗ್ಗೆರೆ ಯಲ್ಲಿ ನಡೆದ ಫುಡ್ ಕಿಟ್ ವಿತರಣಾ ಸಮಾರಂಭದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ರು. ಲಗ್ಗೆರೆ ನಾರಾಯಣಸ್ವಾಮಿಯವರ ಾಕಷ್ಟು ಕೆಲಸ ಮಾಡ್ತಿದ್ದಾರೆ.. ಇಂಥಹ ವ್ಯಕ್ತಿಗಳನ್ನ ಜ್ಯಾತ್ಯಾತೀತವಾಗಿ ಬೆಂಬಲಿಸಬೇಕು.. ನಾರಾಯಣಸ್ವಾಮಿ...
- Advertisement -spot_img

Latest News

Health Tips: ಪುದೀನಾ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭಗಳೇನು.?

Health Tips: ಪುದೀನಾ ಬಳಸದೇ ಹಲವು ಚಾಟ್‌ಗಳನ್ನು ತಯಾರಿಸಲು ಸಾಧ್ಯವೇ ಇಲ್ಲ. ಪಾನೀಪುರಿ, ಮಸಾಲೆ ಪುರಿ, ಕಚೋರಿ, ಸಮೋಸಾ ಸೇರಿ ಹಲವು ತಿಂಡಿಗಳಲ್ಲಿ ಹಸಿರು ಚಟ್ನಿ...
- Advertisement -spot_img