Sunday, July 20, 2025

laggere corporater

ಜಾತಿಗೆ ಬೆಲೆ ಕೊಡಬೇಡಿ, ಒಳ್ಳೆಯ ಕೆಲಸ ಮಾಡುವವರನ್ನ ಕೈಹಿಡಿಯಿರಿ – ಮುನಿರತ್ನ

ಕರ್ನಾಟಕ ಟಿವಿ ಬೆಂಗಳೂರು : ಪ್ರಾಮಾಣಿಕವಾಗಿ ಜನರ ಕೆಲಸ ಮಾಡುವವರನ್ನ ಕೈಹಿಡಿಯಿರಿ, ಯಾವುದೇ ಕಾರಣಕ್ಕೂ ಜಾತಿಗೆ ಪ್ರಾಮುಖ್ಯತೆ ಕೊಡಬೇಡಿ ಎಂದು ಬಿಜೆಪಿ ಮುಖಂಡ ಮುನಿರತ್ನ ಕರೆ ನೀಡಿದ್ರು. ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಲಗ್ಗೆರೆ ಯಲ್ಲಿ ನಡೆದ ಫುಡ್ ಕಿಟ್ ವಿತರಣಾ ಸಮಾರಂಭದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ರು. ಲಗ್ಗೆರೆ ನಾರಾಯಣಸ್ವಾಮಿಯವರ ಾಕಷ್ಟು ಕೆಲಸ ಮಾಡ್ತಿದ್ದಾರೆ.. ಇಂಥಹ ವ್ಯಕ್ತಿಗಳನ್ನ ಜ್ಯಾತ್ಯಾತೀತವಾಗಿ ಬೆಂಬಲಿಸಬೇಕು.. ನಾರಾಯಣಸ್ವಾಮಿ...
- Advertisement -spot_img

Latest News

Tipaturu: ಅನೈತಿಕ ಚಟುವಟಿಕೆ ತಾಣವಾದ ತಿಪಟೂರು ಖಾಸಗಿ ಬಸ್ ನಿಲ್ದಾಣ.

Tipaturu: ತಿಪಟೂರು: ನಗರದ ಕೆ ಎಸ್ ಆರ್ ಟಿ ಸಿ ಬಸ್ ಸ್ಟಾಂಡ್ ಪಕ್ಕದಲ್ಲಿರುವ ಖಾಸಗಿ ಬಸ್ ನಿಲ್ದಾಣ ಮೂಲಸೌಲಭ್ಯಗಳಿಲ್ಲದೆ ಬಸ್ ನಿಲ್ದಾಣ ಸೊರಗಿದ್ದು, ಅನೈತಿಕ ಚಟುವಟಿಕೆಗಳ...
- Advertisement -spot_img