ಕರ್ನಾಟಕ ಟಿವಿ ಬೆಂಗಳೂರು : ಪ್ರಾಮಾಣಿಕವಾಗಿ ಜನರ ಕೆಲಸ ಮಾಡುವವರನ್ನ
ಕೈಹಿಡಿಯಿರಿ, ಯಾವುದೇ ಕಾರಣಕ್ಕೂ ಜಾತಿಗೆ ಪ್ರಾಮುಖ್ಯತೆ ಕೊಡಬೇಡಿ ಎಂದು ಬಿಜೆಪಿ ಮುಖಂಡ ಮುನಿರತ್ನ
ಕರೆ ನೀಡಿದ್ರು. ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಲಗ್ಗೆರೆ ಯಲ್ಲಿ ನಡೆದ ಫುಡ್ ಕಿಟ್ ವಿತರಣಾ
ಸಮಾರಂಭದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ರು. ಲಗ್ಗೆರೆ ನಾರಾಯಣಸ್ವಾಮಿಯವರ ಾಕಷ್ಟು ಕೆಲಸ ಮಾಡ್ತಿದ್ದಾರೆ..
ಇಂಥಹ ವ್ಯಕ್ತಿಗಳನ್ನ ಜ್ಯಾತ್ಯಾತೀತವಾಗಿ ಬೆಂಬಲಿಸಬೇಕು.. ನಾರಾಯಣಸ್ವಾಮಿ...
ಕರ್ನಾಟಕ ಟಿವಿ ಬೆಂಗಳೂರು : ಕೊರೊನಾ ಜನರನ್ನ ತೀವ್ರವಾಗಿ ಕಾಡ್ತಿದೆ. ಒಂದೆಡೆ ರೋಗ ಹರಡುವ ಭೀತಿ ಇದ್ರೆ, ಕೊರೊನಾ ಕೆಲಸವನ್ನ ಕಿತ್ತುಕೊಂಡಿದೆ. ಲಾಕ್ ಡೌನ್ ಘೋಷಣೆಯಾದ ಮೊದಲದಿನದಿಂದಲೂ ಬೆಂಗಳೂರಿನ ಲಗ್ಗೆರೆಯ ನಾರಾಯಣಸ್ವಾಮಿ ಕ್ಷೇತ್ರದ ಜನರಿಗೆ ನಿರಂತರವಾಗಿ ನೆರವನ್ನ ನೀಡುತ್ತಾ ಬಂದಿದ್ದಾರೆ.. ಇದುವರೆಗೂ ಕ್ಷೇತ್ರದ ಜನರಿಗೆ ಹಲವು ಬಾರಿ ಫುಡ್ ಕಿಟ್ ವಿತರಣೆ ಮಾಡಿದ್ದಾರೆ.. ಕಳೆದೊಂದು...
Koppala News: ಕೊಪ್ಪಳ: ಕೊಪ್ಪಳದಲ್ಲಿ ನೀರು ಮತ್ತು ಚರಂಡಿ ಸ್ವಚ್ಛತೆಗಾಗಿ ಮಹಿಳೆಯರು ಬೀದಿಗಿಳಿದು ಪ್ರತಿಭಟನೆ ಮಾಡಿದ್ದಾರೆ. ಕೊಪ್ಪಳದ 15ನೇ ವಾರ್ಡ್ ಸರದಾರ ಗಲ್ಲಿಯಲ್ಲಿ ಚರಂಡಿ ಗಬ್ಬು...