Sunday, May 10, 2026

laggere

ಜಾತಿಗೆ ಬೆಲೆ ಕೊಡಬೇಡಿ, ಒಳ್ಳೆಯ ಕೆಲಸ ಮಾಡುವವರನ್ನ ಕೈಹಿಡಿಯಿರಿ – ಮುನಿರತ್ನ

ಕರ್ನಾಟಕ ಟಿವಿ ಬೆಂಗಳೂರು : ಪ್ರಾಮಾಣಿಕವಾಗಿ ಜನರ ಕೆಲಸ ಮಾಡುವವರನ್ನ ಕೈಹಿಡಿಯಿರಿ, ಯಾವುದೇ ಕಾರಣಕ್ಕೂ ಜಾತಿಗೆ ಪ್ರಾಮುಖ್ಯತೆ ಕೊಡಬೇಡಿ ಎಂದು ಬಿಜೆಪಿ ಮುಖಂಡ ಮುನಿರತ್ನ ಕರೆ ನೀಡಿದ್ರು. ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಲಗ್ಗೆರೆ ಯಲ್ಲಿ ನಡೆದ ಫುಡ್ ಕಿಟ್ ವಿತರಣಾ ಸಮಾರಂಭದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ರು. ಲಗ್ಗೆರೆ ನಾರಾಯಣಸ್ವಾಮಿಯವರ ಾಕಷ್ಟು ಕೆಲಸ ಮಾಡ್ತಿದ್ದಾರೆ.. ಇಂಥಹ ವ್ಯಕ್ತಿಗಳನ್ನ ಜ್ಯಾತ್ಯಾತೀತವಾಗಿ ಬೆಂಬಲಿಸಬೇಕು.. ನಾರಾಯಣಸ್ವಾಮಿ...

ನಾರಾಯಣಸ್ವಾಮಿಯವರ ನಿತ್ಯ ನಿರಂತರ ಫುಡ್ ಕಿಟ್ ವಿತರಣೆಗೆ ಶ್ಲಾಘನೆ

ಕರ್ನಾಟಕ ಟಿವಿ ಬೆಂಗಳೂರು : ಕೊರೊನಾ ಭಾರತಕ್ಕೆ ಭೀಕರವಾಗಿ ಕಾಡ್ತಿದೆ, ಪ್ರಧಾನಿ ಮೋದಿ ಮೊದಲ ಲಾಕ್ ಘೋಷಣೆ ಮಾಡಿ ಇಂದಿಗೆ 100 ದಿನ ಆಗಿದೆ. ಇದೀಗ ಲಾಕ್ ಡೌನ್ ಇಲ್ಲ, ಅನ್ ಲಾಕ್ ಮಾಡಲಾಗಿದೆ. ಆದ್ರೆ, ಕೊರೊನಾ ಸುನಾಮಿ ರೀತಿ ಅಪ್ಪಳಿಸುತ್ತಿದ್ದು ಜನ ಭಯಭೀತರಾಗಿದ್ದಾರೆ. ಜೀವನ ನಡೆಸೋದು ಕಷ್ಟವಾಗಿದೆ. ಮೊದಮೊದಲು ಎಲ್ಲರೂ ಸಹಾಯ ಮಾಡಿದ್ರು,...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img