Tuesday, December 23, 2025

lahar gimgh siroya

ಸಿದ್ದರಾಮಯ್ಯನಿಂದಲೇ ಕಾಂಗ್ರೆಸ್‌ ಅಂತ್ಯ DKಗೆ ಏನೂ ಉಳಿದಿರುವುದಿಲ್ಲ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದಸರಾ ಹಬ್ಬದ ಹಾರ್ದಿಕ ಶುಭಾಶಯಗಳನ್ನು ತಿಳಿಸಿರುವ ಬಿಜೆಪಿ ಸಂಸದ ಲಹರ್ ಸಿಂಗ್ ಸಿರೋಯಾ, ಕರ್ನಾಟಕದ ಬಹು ದೊಡ್ಡ ವರ್ಗಗಳ ಜನರನ್ನು ನಮ್ಮ ಪಕ್ಷದತ್ತ ಸೆಳೆಯುವ ಮೂಲಕ ಸಹಾಯ ಮಾಡುತ್ತಿರುವುದಕ್ಕಾಗಿ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ತರಾತುರಿಯಲ್ಲಿ ಜಾತಿ ಜನಗಣತಿ...

ಕರ್ನಾಟಕದಿಂದ ಬಿಜೆಪಿ ಮೂರನೇ ಅಭ್ಯರ್ಥಿಯಾಗಿ ಲೇಹರ್ ಸಿಂಗ್ ಆಯ್ಕೆ

ಬೆಂಗಳೂರು: ಕರ್ನಾಟಕದಿಂದ ರಾಜ್ಯಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಮೂರನೇ ಅಭ್ಯರ್ಥಿಯಾಗಿ ಲೇಹರ್ ಸಿಂಗ್ ಆಯ್ಕೆಯಾಗಿದ್ದಾರೆ. ರಾಜ್ಯದಿಂದ ಈಗಾಗಲೇ ಕನ್ನಡದ ಖ್ಯಾತ ನಟ ಹಾಗೂ ನವರಸ ನಾಯಕ ಜಗ್ಗೇಶ್ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಭ್ಯರ್ಥಿಯಾಗಿದ್ದಾರೆ. ಸೋಮವಾರ ಪಕ್ಷವು ಮೂರನೇ ಅಭ್ಯರ್ಥಿಯಾಗಿ ಲೇಹರ್ ಸಿಂಗ್ ಹೆಸರು ಘೋಷಣೆ ಮಾಡಿದೆ. ರಾಜ್ಯಸಭೆ ಚುನಾವಣೆಗೆ ನಾಮಪತ್ರ...
- Advertisement -spot_img

Latest News

ಬಾಂಗ್ಲಾದಲ್ಲಿ ದೀಪು ದಾಸ್ ಹತ್ಯೆ ಬೆನ್ನಲ್ಲೇ ದೆಹಲಿ ಧಗಧಗ!

ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಪ್ರತಿಭಟನೆಗಳು ಹಾಗೂ ಹಿಂದೂ ಯುವಕ ದೀಪು ಚಂದ್ರ ದಾಸ್‌ ಅವರ ಕ್ರೂರ ಹತ್ಯೆಯನ್ನು ಖಂಡಿಸಿ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ...
- Advertisement -spot_img