Friday, August 14, 2026

lahar gimgh siroya

ಸಿದ್ದರಾಮಯ್ಯನಿಂದಲೇ ಕಾಂಗ್ರೆಸ್‌ ಅಂತ್ಯ DKಗೆ ಏನೂ ಉಳಿದಿರುವುದಿಲ್ಲ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದಸರಾ ಹಬ್ಬದ ಹಾರ್ದಿಕ ಶುಭಾಶಯಗಳನ್ನು ತಿಳಿಸಿರುವ ಬಿಜೆಪಿ ಸಂಸದ ಲಹರ್ ಸಿಂಗ್ ಸಿರೋಯಾ, ಕರ್ನಾಟಕದ ಬಹು ದೊಡ್ಡ ವರ್ಗಗಳ ಜನರನ್ನು ನಮ್ಮ ಪಕ್ಷದತ್ತ ಸೆಳೆಯುವ ಮೂಲಕ ಸಹಾಯ ಮಾಡುತ್ತಿರುವುದಕ್ಕಾಗಿ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ತರಾತುರಿಯಲ್ಲಿ ಜಾತಿ ಜನಗಣತಿ...

ಕರ್ನಾಟಕದಿಂದ ಬಿಜೆಪಿ ಮೂರನೇ ಅಭ್ಯರ್ಥಿಯಾಗಿ ಲೇಹರ್ ಸಿಂಗ್ ಆಯ್ಕೆ

ಬೆಂಗಳೂರು: ಕರ್ನಾಟಕದಿಂದ ರಾಜ್ಯಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಮೂರನೇ ಅಭ್ಯರ್ಥಿಯಾಗಿ ಲೇಹರ್ ಸಿಂಗ್ ಆಯ್ಕೆಯಾಗಿದ್ದಾರೆ. ರಾಜ್ಯದಿಂದ ಈಗಾಗಲೇ ಕನ್ನಡದ ಖ್ಯಾತ ನಟ ಹಾಗೂ ನವರಸ ನಾಯಕ ಜಗ್ಗೇಶ್ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಭ್ಯರ್ಥಿಯಾಗಿದ್ದಾರೆ. ಸೋಮವಾರ ಪಕ್ಷವು ಮೂರನೇ ಅಭ್ಯರ್ಥಿಯಾಗಿ ಲೇಹರ್ ಸಿಂಗ್ ಹೆಸರು ಘೋಷಣೆ ಮಾಡಿದೆ. ರಾಜ್ಯಸಭೆ ಚುನಾವಣೆಗೆ ನಾಮಪತ್ರ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img