Tuesday, October 14, 2025

lahar sing

ಸಿದ್ದರಾಮಯ್ಯ ದೇವರಾಜ ಅರಸು ಆಗಲು ಸಾಧ್ಯವೇ ಇಲ್ಲ – ಲಹರ್ ಸಿಂಗ್

ರಾಜ್ಯಸಭಾ ಬಿಜೆಪಿ ಸದಸ್ಯ ಲಹರ್ ಸಿಂಗ್ ಅವರು ಸಿದ್ದರಾಮಯ್ಯ ಅವರನ್ನು ಟೀಕಿಸಿ, ಕೇವಲ ಕಾಲಾವಧಿಯ ದಾಖಲೆ ಮುರಿದ ಕಾರಣಕ್ಕೆ ಅವರು ಮತ್ತೊಬ್ಬ ದೇವರಾಜ ಅರಸು ಆಗಲಾರರು ಎಂದು ಹೇಳಿದ್ದಾರೆ. 2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರದಿಂದಲೇ ನಾಯಕತ್ವದ ಗೊಂದಲ ಆಡಳಿತದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ ಎಂದು ಅವರು ಆರೋಪಿಸಿದ್ದಾರೆ. ತೆಲಂಗಾಣ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್...

ರಾಜ್ಯಸಭಾ ಅಂಗಳದಲ್ಲಿ ಕುಬೇರರು,ಕುಪೇಂದ್ರ ರೆಡ್ಡಿ 817 ಕೋಟಿ ಒಡೆಯ..?

ಬಿಜೆಪಿ ಮೂರನೇ ಅಭ್ಯರ್ಥಿ ಲೆಹರ್ ಸಿಂಗ್ ಆಸ್ತಿ 54 ಕೋಟಿ ಮೀರಿದೆ. ಇನ್ನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ 2.50 ಕೋಟಿ ಆಸ್ತಿಯ ಒಡತಿಯಾದರೆ ಸಿನಿಮಾ ನಟ ಜಗ್ಗೇಶ್ 22 ಕೋಟಿ ಆಸ್ತಿ ಹೊಂದಿದ್ದಾರೆ. ಬೆಂಗಳೂರು: ರಾಜ್ಯಸಭೆ ಚುನಾವಣೆಯ ಅಖಾಡದಲ್ಲಿ ಕೋಟಿ ಕುಳಗಳಿದ್ದಿದ್ದು, ಈ ಪೈಕಿ ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಆಸ್ತಿ 817 ಕೋಟಿಯಾಗಿದೆ....
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img