Thursday, September 10, 2026

lahari music

ಲಹರಿ ಮ್ಯೂಸಿಕ್ ಸಂಸ್ಥೆಗೆ ಪದವಿಪೂರ್ವ ಹಾಡುಗಳು

ಯೋಗರಾಜ್ ಸಿನಿಮಾಸ್ ಹಾಗು ರವಿ ಶಾಮನೂರ್ ಫಿಲಂಸ್‌ ಜಂಟಿಯಾಗಿ ನಿರ್ಮಿಸಿ ಭಟ್ಟರ ಬಳಗದವರೇ ಆದ ಹರಿಪ್ರಸಾದ್ ಜಯಣ್ಣ ನಿರ್ದೇಶಿಸುತ್ತಿರುವ 'ಪದವಿಪೂರ್ವ' ಚಿತ್ರತಂಡದಿಂದ ಎರಡೆರಡು ಖುಷಿ ಸುದ್ದಿಗಳು ಒಮ್ಮೆಲೇ ಹೊರಬಿದ್ದಿವೆ. ಮೊದಲನೇ ಖುಷಿ ಸುದ್ದಿ ‘ಪದವಿಪೂರ್ವ’ ಚಿತ್ರದ ಆಡಿಯೋ ರೈಟ್ಸನ್ನು ಲಹರಿ ಮ್ಯೂಸಿಕ್ ಸಂಸ್ಥೆ ಭರ್ಜರಿ ಮೊತ್ತ ನೀಡಿ ಖರೀದಿ ಮಾಡಿದೆ ಎಂಬುದು. ಹೌದು, ಮ್ಯೂಸಿಕ್ ಮಾಂತ್ರಿಕ...

ಸಕ್ಕರೆ ನಾಡು ಮಂಡ್ಯದಲ್ಲಿ ರೈಡರ್ ಪ್ರೀ-ರಿಲೀಸ್ ಇವೆಂಟ್..!

www.karnatakatv.net:ಯುವರಾಜ ನಿಖಿಲ್ ಕುಮಾರ್ ಬಹುನಿರೀಕ್ಷಿತ ಸಿನಿಮಾ 'ರೈಡರ್' ಈಗಾಗಲೇ ಹಾಡುಗಳು ಹಾಗೂ ಟ್ರೈಲರ್‌ನಿಂದ ಸಖತ್ ಸುದ್ದಿ ಮಾಡುತ್ತಿದೆ. ಈಗ 'ರೈಡರ್' ರಿಲೀಸ್ ಡೇಟ್ ಘೋಷಣೆ ಮಾಡಿದ್ದು, ಇದೇ ತಿಂಗಳ 24ಕ್ಕೆ (ಡಿಸೆಂಬರ್) ರಾಜ್ಯಾದ್ಯಂತ ತೆರೆಕಾಣಲಿದೆ. ಇನ್ನೂ ಈ ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮವನ್ನು ಸಕ್ಕರೆ ನಾಡಿನಲ್ಲಿ ಅದ್ದೂರಿ ನಡೆಸಲು ಪ್ಲಾನ್ ಮಾಡಲಾಗುತ್ತಿದೆ. ಈಗ ತೆರೆಕಾಣಲಿರುವ ಕನ್ನಡದ ಬಹು...

7.2 ಕೋಟಿಗೆ ಕೆಜಿಎಫ್-2 ಆಡಿಯೋ ರೈಟ್ಸ್ ಸೇಲ್ !

www.karnatakatv.net ಇಡೀ ಭಾರತೀಯ ಚಿತ್ರರಂಗವೇ ಎದುರುನೋಡ್ತಿರುವ ಕನ್ನಡದ ಮಹೋನ್ನತ ಸಿನಿಮಾ ಕೆಜಿಎಫ್ ಚಾಪ್ಟರ್-2. ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಚಿತ್ರವನ್ನು ತೆರೆಗೆ ತಂದು ವಲ್ಡ್ ವೈಡ್ ಸುನಾಮಿ ಎಬ್ಬಿಸಿರುವ ಕೆಜಿಎಫ್ ಚಿತ್ರದ ಪಾರ್ಟ್2ನ ಕಣ್ತುಂಬಿಕೊಳ್ಳೋದಕ್ಕೆ ಜಾತಕಪಕ್ಷಿಯಂತೆ ಕಾದುಕುಳಿತಿದ್ದಾರೆ.ಪ್ರೇಕ್ಷಕ ಮಹಾಷಯರನ್ನು ಚಿನ್ನದ ಸಾಮ್ರಾಜ್ಯಕ್ಕೆ ಕರೆದೊಯ್ಯಲಿಕ್ಕೆ ಚಿತ್ರತಂಡ ಕೂಡ ಸಿದ್ದತೆ ಮಾಡಿಕೊಳ್ತಿದೆ. ಈ ಹೊತ್ತಲ್ಲಿ ಕೆಜಿಎಫ್ ಚಾಪ್ಟರ್-2 ಆಡಿಯೋ...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img