Saturday, September 19, 2026

lahor

ಕಾರ್ಪ್ಸ್ ಕಮಾಂಡರ್ ಮನೆಗೆ ನುಗ್ಗಿ ಕೆಚಪ್, ಸಲಾಡ್, ನವಿಲು ಕಳ್ಳತನ ಮಾಡಿದ ಇಮ್ರಾನ್ ಬೆಂಬಲಿಗರು..

ಲಾಹೋರ್: ನಿನ್ನೆ ತಾನೇ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ರನ್ನು ಪೊಲೀಸರು ಬಂಧಿಸಿದ್ದು, ಆತನ ಬೆಂಬಲಿಗರು ದಾಂಧಲೆ ಎದ್ದಿದ್ದಾರೆ. ದೇಶದ ಹಲವು ಭಾಗಗಳಲ್ಲಿ, ಹಲವು ಸಾರ್ವಜನಿಕ ಸಂಪತ್ತನ್ನ ಧ್ವಂಸ ಮಾಡಿದ್ದಲ್ಲದೇ, ಕಾರ್ಪ್ಸ್ ಕಮಾಂಡರ್ ಮನೆಗೆ ನುಗ್ಗಿ, ಮಟನ್ ಕೂರ್ಮಾ, ಕೆಚಪ್ ಸಲಾಡ್ ಸೇರಿ ಹಲವು ತಿಂಡಿಗಳ ಜೊತೆಗೆ, ನವಿಲನ್ನ ಸಹ ಕದ್ದೊಯ್ದಿದ್ದಾರೆ. ಇಮ್ರಾನ್ ಖಾನ್ ಬಂಧನ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img