Thursday, February 5, 2026

#lake full of water

Rain fall: ಮಳೆಯಿಂದಾಗಿ ಹಳ್ಳಗಳು ಭರ್ತಿ; ಸೇತುವೆ ಮುಳುಗಡೆ ..!

ಹುಬ್ಬಳ್ಳಿ: ರಾಜ್ಯದಲ್ಲಿ ನಿನ್ನೆ ಸುರಿದ ಧಾರಕಾರ ಮಳೆಯಿಂದಾಗಿ ಜನ ಜೀವನ ಅಸ್ಥವ್ಯಸ್ಥವಾಗಿದೆ. ಅದೇ ರೀತಿ ಹುಬ್ಬಳ್ಳಿ ಜಿಲ್ಲೆಯಲ್ಲಿಯೂ ಸಹ ಧಾರಾಕಾರ ಮಳೆಯಾಗಿದ್ದು ರಸ್ತೆಯಲ್ಲಿರುವ ಹಳ್ಳದ ಸೇತುವೆಗಳು ಮುಳುಗಡೆಯಾದ ಕಾರಣ ಸಾರ್ವಜನಿಕರು ತಮ್ಮ ಗ್ರಾಮಗಳಿಗೆ ತೆರಳಲು ಪರದಾಡಿದರು. ಹುಬ್ಬಳ್ಳಿ ಜಿಲ್ಲೆಯ ಸಂಶಿ ಮತ್ತು ಚಾಲಕಬ್ಬಿ ಗ್ರಾಮಗಳ ನಡುವೆ ಹಳ್ಳವಿದ್ದು ಗುರುವಾರ ಸಂಜೆ ಸುರಿದ ಭಾರಿ ಮಳೆಗೆ ಸೇತುವೆ...
- Advertisement -spot_img

Latest News

ನಿಮ್ಮ ಈ ಆರೋಪ ಬೌದ್ಧಿಕ ದಿವಾಳಿತನ ತೋರಿಸುತ್ತದೆ: ಬಿ.ಕೆ.ಹರಿಪ್ರಸಾದ್‌ಗೆ ಸುರೇಶ್ ಕುಮಾರ್ ತಿರುಗೇಟು

Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್‌ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ. ಕಮಲಾಕರ್...
- Advertisement -spot_img