Thursday, June 25, 2026

#lake full of water

Rain fall: ಮಳೆಯಿಂದಾಗಿ ಹಳ್ಳಗಳು ಭರ್ತಿ; ಸೇತುವೆ ಮುಳುಗಡೆ ..!

ಹುಬ್ಬಳ್ಳಿ: ರಾಜ್ಯದಲ್ಲಿ ನಿನ್ನೆ ಸುರಿದ ಧಾರಕಾರ ಮಳೆಯಿಂದಾಗಿ ಜನ ಜೀವನ ಅಸ್ಥವ್ಯಸ್ಥವಾಗಿದೆ. ಅದೇ ರೀತಿ ಹುಬ್ಬಳ್ಳಿ ಜಿಲ್ಲೆಯಲ್ಲಿಯೂ ಸಹ ಧಾರಾಕಾರ ಮಳೆಯಾಗಿದ್ದು ರಸ್ತೆಯಲ್ಲಿರುವ ಹಳ್ಳದ ಸೇತುವೆಗಳು ಮುಳುಗಡೆಯಾದ ಕಾರಣ ಸಾರ್ವಜನಿಕರು ತಮ್ಮ ಗ್ರಾಮಗಳಿಗೆ ತೆರಳಲು ಪರದಾಡಿದರು. ಹುಬ್ಬಳ್ಳಿ ಜಿಲ್ಲೆಯ ಸಂಶಿ ಮತ್ತು ಚಾಲಕಬ್ಬಿ ಗ್ರಾಮಗಳ ನಡುವೆ ಹಳ್ಳವಿದ್ದು ಗುರುವಾರ ಸಂಜೆ ಸುರಿದ ಭಾರಿ ಮಳೆಗೆ ಸೇತುವೆ...
- Advertisement -spot_img

Latest News

Yallapura News: ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಶಿವರಾಮ್ ಹೆಬ್ಬಾರ್

Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...
- Advertisement -spot_img