Wednesday, July 2, 2025

Lakhimpur Kheri

ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಕಾಂಗ್ರೆಸ್ ನಾಯಕ ಸಿಧು

ಉತ್ತರಪ್ರದೇಶ: ಉತ್ತರಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಆಶೀಶ್ ಮಿಶ್ರಾ ಪೊಲೀಸರೆದುರು ವಿಚಾರಣೆಗೆ ಹಾಜರಾಗುತ್ತಿದ್ದಂತೆ ಆತನನ್ನು ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ತಾವು ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ಕೈ ಬಿಟ್ಟಿದ್ದಾರೆ. ಘಟನೆ ನಡೆದು ಒಂದು ವಾರವಾದ್ರೂ ಪ್ರಕರಣದ ಪ್ರಮುಖ ಆರೋಪಿಯನ್ನು ಈವರೆಗೂ ಬಂಧಿಸಲಾಗಿಲ್ಲ ಅಂತ ಆರೋಪಿಸಿದ  ಕಾಂಗ್ರೆಸ್ ನಾಯಕ...

ಕಡೆಗೂ ವಿಚಾರಣೆಗೆ ಹಾಜರಾದ ಕೇಂದ್ರ ಸಚಿವರ ಪುತ್ರ ಆಶೀಶ್ ಮಿಶ್ರಾ..!

ಉತ್ತರಪ್ರದೇಶ: ಉತ್ತರಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಕೇಂದ್ರ ಸಚಿವ ಅಜಯ್​ ಮಿಶ್ರಾ ಪುತ್ರ ಆಶೀಶ್​ ಮಿಶ್ರಾ ಇಂದು ಪೊಲೀಸರೆದುರು ವಿಚಾರಣೆಗೆ ಹಾಜರಾಗಿದ್ದಾರೆ. ನಿನ್ನೆ ವಿಚಾರಣೆಗೆ ಹಾಜರಾಗಬೇಕಿದ್ದು ಆಶೀಶ್ ಮಿಶ್ರಾ ಅನಾರೋಗ್ಯದ ಕಾರಣ ನೀಡಿ ಗೈರಾಗಿದ್ದರು. ಆದ್ರೆ ಇಂದು ಉತ್ತರಪ್ರದೇಶದ ಅಪರಾಧ ವಿಭಾಗದ ಪೊಲೀಸರೆದುರು ಹಾಜರಾಗಿದ್ದಾರೆ. ಮಾಧ್ಯಮದವರಿಂದ ತಪ್ಪಿಸಿಕೊಳ್ಳೋ ಸಲುವಾಗಿ ಪೊಲೀಸ್​...

ಲಖಿಂಪುರ್ ಖೇರಿ ಹತ್ಯಾಕಾಂಡ – ಇಬ್ಬರ ಬಂಧನ, ಸಚಿವರ ಪುತ್ರ ಇನ್ನೂ ನಾಪತ್ತೆ…!

ಉತ್ತರಪ್ರದೇಶ: ಉತ್ತರಪ್ರದೇಶದ ಲಖಿಂಪುರ್ ಖೇರಿಯಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಇಂದು ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.  ಬಂಧಿತರನ್ನು ಆಶೀಶ್​ ಪಾಂಡೆ ಮತ್ತು ಲವಕುಶ್​ ಅಂತ ಗುರುತಿಸಲಾಗಿದೆ. ಬಂಧಿತರಿಬ್ಬರೂ ಹಿಂಸಾಚಾರ ನಡೆದ ದಿನ  ರೈತರ ಮೇಲೆ ಹರಿದ ಬೆಂಗಾವಲು ವಾಹನದಲ್ಲಿದ್ದರು ಅಂತ ಲಖಿಂಪುರ್ ಖೇರಿ ಪೊಲೀಸರು ಮಾಹಿತಿ ನೀಡಿದ್ದಾರೆ.  ಅಲ್ಲದೆ ಈ ಇಬ್ಬರೂ  ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ...

ಲಖಿಂಪುರ್ ಖೇರಿ ಹತ್ಯಾಕಾಂಡ ತನಿಖೆಗೆ ಆಯೋಗ ರಚನೆ

ಉತ್ತರಪ್ರದೇಶ: ಲಖಿಂಪುರ್ ಖೇರಿಯಲ್ಲಿ ನಡೆದ 9 ಮಂದಿ ಹತ್ಯಾಕಾಂಡ ಪ್ರಕರಣದ ತನಿಖೆಗೆ ಉತ್ತರ ಪ್ರದೇಶ ಸರ್ಕಾರ ಮುಂದಾಗಿದ್ದು, ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಏಕ ಸದಸ್ಯ ಆಯೋಗವನ್ನೂ  ರಚಿಸಿದೆ. ನಿವೃತ್ತ ನ್ಯಾಯಾಧೀಶ ಪ್ರದೀಪ್ ಕುಮಾರ್ ಶ್ರೀವಾಸ್ತವ ವರಿಂದ ಪ್ರಕರಣದ ಸ್ವತಂತ್ರ ತನಿಖೆಗೆ ತಿರ್ಮಾನಿಸಿದೆ. ಈ ಕುರಿತು ರಾಜ್ಯಪಾಲರು ಇಂದು ಅಧಿಕೃತ ಮಾಹಿತಿ ಹೊರಡಿಸಿದ್ದಾರೆ. ಸೆಕ್ಷನ್ 3, 1952 ವಿಚಾರಣಾ...

ಪೊರಕೆ ಹಿಡಿದು ಕಸ ಗುಡಿಸಿದ ಪ್ರಿಯಾಂಕಾ ಗಾಂಧಿ…!

ಉತ್ತರ ಪ್ರದೇಶ: ಉತ್ತರ ಪ್ರದೇಶದ ಹೌಸ್ ನಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ತಾವೇ ಪೊರಕೆ ಹಿಡಿದು ಕಸ ಗುಡಿಸಿರುವ ವಿಡಿಯೋ ವೈರಲ್ ಆಗಿದೆ. ಉತ್ತರ ಪ್ರದೇಶದ ಲಖಿಂಪುರ್ ನಲ್ಲಿ ರೈತರ ಹತ್ಯೆ ಹಿನ್ನೆಲೆಯಲ್ಲಿ ಅಲ್ಲಿಗೆ ಭೇಟಿ ನೀಡಲು ತೆರಳುತ್ತಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರನ್ನ ಪೊಲೀಸರು ತಡೆದು ಸೀತಾಪುರದ ಪಿಎಸಿ ಗೆಸ್ಟ್ ಹೌಸ್ ನಲ್ಲಿಸಿದ್ರು.  ಇನ್ನು...

ನಟ ಸತ್ಯಜಿತ್ ಗೆ ತೀವ್ರ ಅನಾರೋಗ್ಯ- ಐಸಿಯುನಲ್ಲಿ ಚಿಕಿತ್ಸೆ…!

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್​ ಆರೋಗ್ಯದಲ್ಲಿ ಬೆಂಗಳೂರಿನ ಬೌರಿಂಗ್​ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಸತ್ಯಜಿತ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಲವು ದಿನಗಳಿಂದಲೂ  ಅನಾರೋಗ್ಯದಿಂದ ಬಳಲುತ್ತಿದ್ದ ಸತ್ಯಜಿತ್ ರವರ ಆರೋಗ್ಯ ನಿನ್ನೆ ತೀರಾ ಬಿಗಡಾಯಿಸಿತ್ತು. ಈಗಾಗಲೇ ಗ್ಯಾಂಗ್ರಿನ್ ನಿಂದಾಗಿ ಒಂದು ಕಾಲು ಕಳೆದುಕೊಂಡಿರೋ ಸತ್ಯಜಿತ್ ಅವರಿಗೆ ಅತಿಯಾದ...
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img