Saturday, September 5, 2026

#lakshman chalavadi

ಮಾಲೀಕನನ್ನು ರಕ್ಷಣೆ ಮಾಡಿದ ಬೆಕ್ಕು..?!

Gadaga News: ಗದಗ: ಮನೆಯಲ್ಲಿ ಸೇರಿಕೊಂಡಿದ್ದ ನಾಗರಹಾವುಗಳಿಂದ ಬೆಕ್ಕು ಮಾಲೀಕರನ್ನು ಬಚಾವ್ ಮಾಡಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನಾಗರ ಹಾವು ಲಕ್ಷ್ಮಣ ಚಲವಾದಿ ಮನೆಯಲ್ಲಿ  ಅಡುಗೆ ಮನೆ ಸೇರಿಕೊಂಡಿತ್ತು. ಅಡುಗೆ ಮನೆ ಸೇರಿದ ನಾಗರಹಾವನ್ನು ಬೆಕ್ಕುಗಳು ಗಮನಿಸಿದ್ದು, ಮನೆ ಮಾಲೀಕರು ಬರುತ್ತಿದ್ದಂತೆ ಅಡುಗೆ ಕೋಣೆಯ ಬಳಿ ನಿಂತಿದ್ದ ಬೆಕ್ಕುಗಳು ಕೂಗಾಡಿವೆ. ಬೆಕ್ಕುಗಳ ವರ್ತನೆಯಿಂದ ಅಡುಗೆ...
- Advertisement -spot_img

Latest News

Janmashtami Special: ಶ್ರೀಕೃಷ್ಣನಿಂದಲೇ ಪೂತನೀಯ ಸಂಹಾರವಾಗಿದ್ದೇಕೆ..? ಯಾರವಳು..?

Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ...
- Advertisement -spot_img