Sunday, July 6, 2025

#lakshman chalavadi

ಮಾಲೀಕನನ್ನು ರಕ್ಷಣೆ ಮಾಡಿದ ಬೆಕ್ಕು..?!

Gadaga News: ಗದಗ: ಮನೆಯಲ್ಲಿ ಸೇರಿಕೊಂಡಿದ್ದ ನಾಗರಹಾವುಗಳಿಂದ ಬೆಕ್ಕು ಮಾಲೀಕರನ್ನು ಬಚಾವ್ ಮಾಡಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನಾಗರ ಹಾವು ಲಕ್ಷ್ಮಣ ಚಲವಾದಿ ಮನೆಯಲ್ಲಿ  ಅಡುಗೆ ಮನೆ ಸೇರಿಕೊಂಡಿತ್ತು. ಅಡುಗೆ ಮನೆ ಸೇರಿದ ನಾಗರಹಾವನ್ನು ಬೆಕ್ಕುಗಳು ಗಮನಿಸಿದ್ದು, ಮನೆ ಮಾಲೀಕರು ಬರುತ್ತಿದ್ದಂತೆ ಅಡುಗೆ ಕೋಣೆಯ ಬಳಿ ನಿಂತಿದ್ದ ಬೆಕ್ಕುಗಳು ಕೂಗಾಡಿವೆ. ಬೆಕ್ಕುಗಳ ವರ್ತನೆಯಿಂದ ಅಡುಗೆ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img