Tuesday, May 26, 2026

lakshmana savadi

ಬಿಜೆಪಿ ವಿರುದ್ಧ ಬೀದಿಗಿಳಿದ ಮಹಿಳಾ ಕಾಂಗ್ರೆಸ್

ಕರ್ನಾಟಕ ಟಿವಿ : ಇಂದು ರಾಜ್ಯಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ ಪುಷ್ಟಾ ಅಮರ್ ನಾಥ್ ನೇತೃತ್ವದಲ್ಲಿ ಸಾವಿರಾರು ಮಹಿಳಾಕಾಂಗ್ರೆಸ್ ಕಾರ್ಯಕರ್ತೆಯರು ಮಲ್ಲೇಶ್ವರಂ ಬಿಜರೆಪಿ ಕಚೇರಿ ಮುಂದೆ ಪ್ರತಿಭಟನೆ ಮಾಡಿದ್ರು.. ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ನಾಯಕರು ಸೇಡಿನ ರಾಜಕಾರಣ ಮಾಡ್ತಿದ್ದಾರೆ. ಇದು ಹೆಚ್ಚು ದಿನ ನಡೆಯೋದಿಲ್ಲ.. ಬಿಜೆಪಿ ಈ ಕೂಡಲೇ ದ್ವೇಷ ರಾಜಕಾರಣ ನಿಲ್ಲಿಸಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಭಾರೀ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img