Saturday, September 5, 2026

lakshmeshwara

ಜಮೀನಿನಲ್ಲಿ ದೇವರು ಪ್ರತ್ಯಕ್ಷ…!

www.karnatakatv.net: ಲಕ್ಷ್ಮೇಶ್ವರ: ರೈತನ ಜಮೀನಿನಲ್ಲಿ ಏಕಾಏಕಿ ದೇವರು ಮೂರ್ತಿಗಳು ಉದ್ಭವವಾಗಿರುವ ಘಟನೆ ಲಕ್ಷ್ಮೇಶ್ವರ ತಾಲೂಕಿನ ಯಲ್ಲಾಪುರ ಸರಹದ್ದಿಗೆ ಹೊಂದಿಕೊಂಡಿರುವ ಸವಣೂರು ತಾಲೂಕಿನ ಇಚ್ಚಂಗಿ ಗ್ರಾಮದಲ್ಲಿ ನಡೆದಿದೆ. ಉಡಚಪ್ಪ, ಮಂಜವ್ವ ಅವರಿಗೆ ಈ ಜಮೀನು ಸೇರಿದ್ದು,  ಸುದ್ದಿ ತಿಳಿಯುತ್ತಿದ್ದಂತೆಯೇ ಸುತ್ತಮುತ್ತಲಿನ ಗ್ರಾಮಸ್ಥರು ತಂಡೋಪ ತಂಡವಾಗಿ ದೌಡಾಯಿಸುತ್ತಿದ್ದಾರೆ. ಅಲ್ಲದೇ ಒಂದು ವಾರದಿಂದ ಮನೆ ಬಿಟ್ಟು ಜಮೀನಿನಲ್ಲಿ ದಂಪತಿಗಳು ಬೀಡುಬಿಟ್ಟಿದ್ದು,...

ಕುಟುಂಬದ ನೊಗ ಹೊತ್ತ ಸರಸ್ವತಿ: ನೇಗಿಲು ಹಿಡಿದು ಉಳುಮೆ ಮಾಡುವ ಅನ್ನದಾತೆ.‌.!

www.karnatakatv ಗದಗ: ಹೆಣ್ಣೊಂದು ಕಲಿತರೇ ಶಾಲೆಯೊಂದು ತೆರೆದಂತೆ ಎಂಬುವಂತ ಮಾತಿದೆ‌. ಆದರೆ ಆ ಹೆಣ್ಣು ಈಗ ಕುಟುಂಬದ ಬಾರವನ್ನು ಹೊತ್ತು ಮುನ್ನಡೆಯುತ್ತಿದ್ದಾಳೆ‌. ನೇಗಿಲು ಹಿಡಿದು ಕುಟುಂಬ ನಿರ್ವಹಣೆ ಜೊತೆಗೆ ದೇಶಕ್ಕೆ ಅನ್ನಹಾಕುವ ಅನ್ನದಾತೆ ಆಗಿದ್ದಾಳೆ. ಹೌದು‌… ಹೀಗೆ ಬಾರುಕೋಲ ಹಿಡಿದು ಎಡೆ ಹೊಡೆತಾಯಿರೋ ಈ ಯುವತಿ ಹೆಸರು ಸರಸ್ವತಿ ಲಮಾಣಿ ಅಂತ. ಇವಳು ಗದಗ ಜಿಲ್ಲೆ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img