Sunday, April 12, 2026

Lakshmeswara

ಗುಂಡಿಗಳನ್ನು ಮುಚ್ಚಲು ಗ್ರಾಮಸ್ಥರಿಂದ ಒತ್ತಾಯ..!

www.karnatakatv.net: ಲಕ್ಷ್ಮೇಶ್ವರ: ಮಳೆ ಬಂದಾಗ ಗುಂಡಿಯಲ್ಲಿ ನೀರು ನಿಂತು ಜನರಿಗೆ ಓಡಾಡಲು ತೊಂದರೆಯಾಗಿದ್ದು, ಗ್ರಾಮಸ್ಥರು ಗುಂಡಿಗಳನ್ನು ಮುಚ್ಚಲು ಅಗ್ರಹಿಸಿದ್ದಾರೆ. ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದಿಂದ ಶಿಗ್ಲಿವರೆಗಿನ ರಸ್ತೆಯೂ ಸಂಪೂರ್ಣ ಹಾಳಾಗಿ ದೊಡ್ಡ ದೊಡ್ಡ ಗುಂಡಿಗಳಾಗಿ ಮಾರ್ಪಟಿವೆ. ಈ ರಸ್ತೆಯಲ್ಲಿ ಗೋನಾಳ ಗ್ರಾಮದಿಂದ ಶಿಗ್ಲಿ ಗ್ರಾಮಕ್ಕೆ ರೈತರು ಜಾನುವಾರುಗಳನ್ನು ಚಿಕಿತ್ಸೆ ಕೊಡಿಸಲು ಹೋಗುತ್ತಾರೆ ಇನ್ನೂ ಈ ರಸ್ತೆಯೂ...
- Advertisement -spot_img

Latest News

27.35 ಕೋಟಿ ರೂಪಾಯಿ ಲಾಭ ದಾಖಲಿಸಿದ ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್

Sirsi: ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್ 2025-26ನೇ ಆರ್ಥಿಕ ಸಾಲಿನಲ್ಲಿ ಗಮನಾರ್ಹ ಸಾಧನೆ ಮಾಡಿ 27.35 ಕೋಟಿ ರೂಪಾಯಿ ಲಾಭ ದಾಖಲಿಸಿದೆ. ಈ ಕುರಿತು ಬ್ಯಾಂಕಿನ...
- Advertisement -spot_img