Friday, August 28, 2026

Lakshmeswara

ಗುಂಡಿಗಳನ್ನು ಮುಚ್ಚಲು ಗ್ರಾಮಸ್ಥರಿಂದ ಒತ್ತಾಯ..!

www.karnatakatv.net: ಲಕ್ಷ್ಮೇಶ್ವರ: ಮಳೆ ಬಂದಾಗ ಗುಂಡಿಯಲ್ಲಿ ನೀರು ನಿಂತು ಜನರಿಗೆ ಓಡಾಡಲು ತೊಂದರೆಯಾಗಿದ್ದು, ಗ್ರಾಮಸ್ಥರು ಗುಂಡಿಗಳನ್ನು ಮುಚ್ಚಲು ಅಗ್ರಹಿಸಿದ್ದಾರೆ. ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದಿಂದ ಶಿಗ್ಲಿವರೆಗಿನ ರಸ್ತೆಯೂ ಸಂಪೂರ್ಣ ಹಾಳಾಗಿ ದೊಡ್ಡ ದೊಡ್ಡ ಗುಂಡಿಗಳಾಗಿ ಮಾರ್ಪಟಿವೆ. ಈ ರಸ್ತೆಯಲ್ಲಿ ಗೋನಾಳ ಗ್ರಾಮದಿಂದ ಶಿಗ್ಲಿ ಗ್ರಾಮಕ್ಕೆ ರೈತರು ಜಾನುವಾರುಗಳನ್ನು ಚಿಕಿತ್ಸೆ ಕೊಡಿಸಲು ಹೋಗುತ್ತಾರೆ ಇನ್ನೂ ಈ ರಸ್ತೆಯೂ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img