ಬೆಂಗಳೂರಿನ ಮೆಜೆಸ್ಟಿಕ್ ಅಂದ್ರೆ, ಕೆಲವರ ಪ್ರಕಾರ ಬಸ್ಸ್ಟ್ಯಾಂಡ್. ಇನ್ನು ಕೆಲವರ ಪ್ರಕಾರ ಕಡಿಮೆ ರೇಟಿಗೆ ವಸ್ತುಗಳು ಸಿಗೋ ಮಾರ್ಕೆಟ್. ಆದ್ರೆ ಇದೆಲ್ಲದರ ಹೊರತಾಗಿ ಮೆಜೆಸ್ಟಿಕ್ನಲ್ಲಿ ಶಕ್ತಿಯುತ ದೇವಸ್ಥಾನವೊಂದಿದೆ. ಆ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರನ್ನ ಪ್ರಾರ್ಥಿಸಿದ್ರೆ, ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಅನುಕೂಲವಾಗುವುದಲ್ಲದೇ, ಸಂತಾನವಿಲ್ಲದವರಿಗೆ ಅವಳಿಜವಳಿ ಮಗುವಿನ ಭಾಗ್ಯ ಕೂಡ ಲಭಿಸುತ್ತದೆ. ಹಾಗಾದ್ರೆ ಯಾವುದು...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...