Wednesday, April 16, 2025

Lakshmi hebbalkar

ರಾಜ್ಯದ ಗೃಹಲಕ್ಷ್ಮೀಯರಿಗೆ ಗುಡ್ ನ್ಯೂಸ್, ನಿಮ್ಮ ಖಾತೆಗೆ ಬರಲಿದೆ 4 ಸಾವಿರ ರೂಪಾಯಿ

Political News: ಗೃಹಲಕ್ಷ್ಮೀ ಕಂತಿನ ಹಣ ತಿಂಗಳಿಗೆ ಸರಿಯಾಗಿ ನಮ್ಮ ಅಕೌಂಟ್‌ಗೆ ಬರುತ್ತಿಲ್ಲವೆಂದು ರಾಜ್ಯದ ಹೆಣ್ಣು ಮಕ್ಕಳು ದೂರುತ್ತಿರುವಾಗಲೇ, ಅಕ್ಟೋಬರ್, ನವೆಂಬರ್ ತಿಂಗಳ ಹಣವನ್ನು ಗೃಹಲಕ್ಷ್ಮೀಯರ ಅಕೌಂಟ್‌ಗೆ ಬಂದಿತ್ತು. ಇದೀಗ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರಾಜ್ಯದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದ್ದು, ಮುಂದಿನ ಗೃಹಲಕ್ಷ್ಮೀ ಹಣ ಡಬಲ್...

ಭೀಕರ ಅಪಘಾತ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರಗೆ ಗಂಭೀರ ಗಾಯ: Mlc ಚೆನ್ನರಾಜ್‌ಗೂ ಗಾಯ

Belagavi News: ಬೆಳಗಾವಿ : ಬೆಳ್ಳಂಬೆಳ್ಳಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಭೀಕರ​ ಅಪಘಾತಕ್ಕೀಡಾಗಿದೆ. ಕಾಂಗ್ರೆಸ್​ ಶಾಸಕಾಂಗ ಸಭೆ ಮುಗಿಸಿ ಸ್ವಕ್ಷೇತ್ರಕ್ಕೆ ಹೊರಟಿದ್ದಾಗ ಸಂಭವಿಸಿದ ಕಾರು ಅಪಘಾತದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಸೋದರ ಚೆನ್ನರಾಜು ಹಟ್ಟಿಹೊಳಿ ಗಾಯಗೊಂಡಿದ್ದಾರೆ. ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಬೆಳಗ್ಗೆ 5 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಲಾರಿ...

ಲಕ್ಷ್ಮೀ ಹೆಬ್ಬಾಳ್ಳರ್‌, ಸಿ.ಟಿ.ರವಿ ಪ್ರಕರಣದ ಇತ್ಯರ್ಥಕ್ಕೆ ಸಿದ್ಧ: ಸಭಾಪತಿ ಹೊರಟ್ಟಿ

Hubli News: ಹುಬ್ಬಳ್ಳಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಹಾಗೂ ಸಿ.ಟಿ. ರವಿ ಪ್ರಕರಣಕ್ಕೆ ಇತಿಶ್ರೀ ಹಾಡಬೇಕೆಂದಿದ್ದೆ ಆದರೆ ಅದು ಆಗಿಲ್ಲ. ಅವರು ತಯಾರಿದ್ದೇರೆ ಈಗಲೂ ನಾನು ರೆಡಿ ಇದ್ದೇನೆ. ಇಡೀ ಪ್ರಕರಣವನ್ನು ಇಷ್ಟಕ್ಕೆ ಮುಗಿಸಿ ಮುಂದೆ ಸಾಗಬೇಕೆಂದು ಬಯಸಿದ್ದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.. ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿ.ಟಿ. ರವಿ...

Political News: ಬೆಳಗಾವಿಯಲ್ಲಿ ಸಿ.ಟಿ.ರವಿ ವಿರುದ್ಧ ಹೆಬ್ಬಾಳ್ಕರ್ ಬೆಂಬಲಿಗರಿಂದ ಪ್ರತಿಭಟನೆ

Political News: ಸಿ.ಟಿ.ರವಿ ಅವರು ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ವೇಶ್ಯೆ ಎಂದು ಕರೆದರು ಎಂದು ಆರೋಪಿಸಿ, ಎಫ್‌ಐಆರ್ ದಾಖಲಿಸಲಾಗಿತ್ತು. ಬಳಿಕ ರವಿ ಅವರನ್ನು ಬಂಧಿಸಿ, ಕೋರ್ಟಗೆ ಹಾಜರುಪಡಿಸಿದ್ದು, ಅವರನ್ನು ರಿಲೀಸ್ ಮಾಡಬೇಕು ಎಂದು ಕೋರ್ಟ್ ಆದೇಶ ನೀಡಿತ್ತು. ಅದೇ ರೀತಿ ರವಿ ಅವರನ್ನು ಬಿಡುಗಡೆ ಮಾಡಲಾಗಿದೆ. ಆದರೆ ತಮ್ಮ ನಾಯಕಿಯ ಬಗ್ಗ ಅಶ್ಲೀಲ ಪದ ಬಳಸಿದ್ದಕ್ಕೆ,...

ಸಿ.ಟಿ.ರವಿ ಬಂಧನ ಖಂಡಿಸಿ, ಪ್ರತಿಭಟಿಸಿದವರ ವಿರುದ್ಧ ಎಫ್‌ಐಆರ್ ದಾಖಲು

Political News: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಪ್ರಾಸ್ಟಿಟ್ಯೂಟ್ ಎಂದು ಕರೆದಿದ್ದಾರೆಂದು ಆರೋಪಿಸಿ, ಸಿ.ಟಿ.ರವಿ ವಿರುದ್ಧ ಎಫ್‌ಐಆರ್ ದಾಖಲಿಸಿ, ನಿನ್ನೆ ಅವರನ್ನು ಬಂಧಿಸಲಾಗಿತ್ತು. ಈ ಬಂಧನ ಖಂಡಿಸಿ, ಬಿಜೆಪಿ ಕಾರ್ಯಕರ್ತರು, ರವಿ ಬೆಂಬಲಿಗರು ಪ್ರತಿಭಟನೆ ನಡೆಸಿ, ಆಕ್ರೋಶ ಹೊರಹಾಕಿದ್ದರು. ಇಂದು ಪ್ರತಿಭಟನೆ ನಡೆಸಿದವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಚಿಕ್ಕಮಗಳೂರು ಜಿಲ್ಲಾ ಘಟನಕದ ಬಿಜೆಪಿ ಅಧ್ಯಕ್ಷ ದೇವರಾಜ್...

Political News: ಸಿ.ಟಿ.ರವಿ ಬಿಡುಗಡೆಗೆ ಹೈಕೋರ್ಟ್ ಆದೇಶ

Political News: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಕೇಸ್‌ಗೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ನೀಡಿದ್ದು, ಸಿ.ಟಿ.ರವಿ ಅವರನ್ನು ರಿಲೀಸ್ ಮಾಡುವಂತೆ ಸೂಚನೆ ನೀಡಿದೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದ ವೇಳೆ, ಅಮಿತ್ ಶಾ ಅಂಬೇಡ್ಕರ್ ಬಗ್ಗೆ ಹೇಳಿದ ಹೇಳಿಕೆ ಖಂಡಿಸಿ, ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಇದಾದ ಬಳಿಕ, ಸಿ.ಟಿ.ರವಿ ರಾಹುಲ್...

ಕರ್ನಾಟಕದಲ್ಲಿ ಆಡಳಿತ ಹಳಿ ತಪ್ಪಿದೆ. ಪ್ರತಿಯೊಂದಕ್ಕೂ ಪೋಲಿಸ್ ದುರ್ಬಳಕೆ ಆಗುತ್ತಿದೆ: ಬೊಮ್ಮಾಯಿ

Political News: ಸಿ.ಟಿ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಮಾತನಾಡಿದ್ದಾರೆ. ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಸದನದಲ್ಲಿ ಅವಾಚ್ಯವಾಗಿ ಹೇಳಿಕೆ ನೀಡಿದ್ದಾರೊ ಇಲ್ಲವೊ ಎಂಬುದರ ಸತ್ಯಶೋಧನೆ ಆಗಬೇಕು. ತನಿಖೆ ಆಗಬೇಕು. ಪೊಲೀಸರ ನಡವಳಿಕೆಯನ್ನು ನಾವು ಸಮರ್ಥಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ. ಹಿಂದೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಅಂದವರಿಗೆ ಈ ಸರ್ಕಾರ ಯಾವುದೇ...

ಸಿ.ಟಿ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ

Political News: ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ವೇಶ್ಯೆ ಎಂಬ ಪದ ಬಳಸಿದರು ಎಂಬ ಕಾರಣಕ್ಕೆ, ಅವರ ವಿರುದ್ಧ ಎಫ್‌ಐಆರ್ ದಾಖಲಾಗಿ, ಅವರನ್ನು ಹಲವು ಠಾಣೆಗಳಿಗೆ ಕರೆದೊಯ್ಯಲಾಯಿತು. ಬಳಿಕ ಅವರ ತಲೆಗೆ ರಕ್ತ ಬರುವಂತೆ ಪೊಲೀಸರು ಹೊಡೆದು ಹಿಂಸೆ ಕೊಟ್ಟಿದ್ದಾರೆಂದು ರವಿ ಆರೋಪಿಸಿದ್ದಾರೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ...

Political News: ದಿಢೀರ್ ಸುದ್ದಿಗೋಷ್ಠಿ ಕರೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Political News: ನಿನ್ನೆ ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಸಿದರು ಎಂದು ಆರೋಪಿಸಲಾಗಿದ್ದು, ರವಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ, ಅವರನ್ನು ಅರೆಸ್ಟ್ ಮಾಡಲಾಗಿದೆ. ಅಲ್ಲದೇ, ಇಂದು ಬೆಂಗಳೂರಿನ ಕೋರ್ಟ್‌ಗೂ ಹಾಜರುಪಡಿಸಲಾಗಿದೆ. ಇದೀಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಸುದ್ದಿಗೋಷ್ಠಿ ಕರೆದಿದ್ದು, ಕೇಸ್ ಬಗ್ಗೆ ಮಾತನಾಡಿದರು. ನಾನು ಓರ್ವ...

Political News: ಸಿ.ಟಿ.ರವಿ ಅರೆಸ್ಟ್: ಬಿಜೆಪಿ ನಾಯಕನ ಪರ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬ್ಯಾಟಿಂಗ್

Political News: ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಇಂದು ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಅಶ್ಲೀಲ ಪದ ಬಳಸಿ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಗೆ ಲಕ್ಷ್ಮೀ ಹೆಬ್ಬಾಳ್ಕರ್ ದೂರು ದಾಖಲಿಸಿದ್ದು, ಸಿ.ಟಿ,ರವಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಪೊಲೀಸರು ಸಿ.ಟಿ.ರವಿ ಅವರನ್ನು ಸುವರ್ಣ ಸೌಧದಲ್ಲೇ ಬಂಧಿಸಿದ್ದಾರೆ. ಸಿ.ಟಿ.ರವಿ ಪರ...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img