Tuesday, July 21, 2026

lakshmi hebbalkar news

 ರಾಜ್ಯದ ಗೃಹಲಕ್ಷ್ಮಿಯರಿಗೆ 200ರೂ. ಜೊತೆ ಇನ್ನೊಂದು‌ ಗುಡ್‌ ನ್ಯೂಸ್ : ಸಚಿವೆ ಹೆಬ್ಬಾಳ್ಕರ್‌ ಘೋಷಣೆ ಏನು..?

ಬೆಂಗಳೂರು : ಗೃಹಲಕ್ಷ್ಮೀ ಯಜಮಾನಿಯರನ್ನು ಆರ್ಥಿಕವಾಗಿ ಮತ್ತಷ್ಟು ಸದೃಢರನ್ನಾಗಿ ಮಾಡುವ ಉದ್ದೇಶದಿಂದ “ಗೃಹಲಕ್ಷ್ಮೀ ಸಂಘ” ಗಳನ್ನು ರಚಿಸಲು ಕಾರ್ಯಯೋಜನೆ ರೂಪಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಮಹತ್ವದ ಘೋಷಣೆ ಮಾಡಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಂದ ಸ್ವಸಹಾಯ/ಸ್ತ್ರೀ ಶಕ್ತಿ ಗುಂಪುಗಳನ್ನು ರಚಿಸುವ ಸಂಬಂಧ ಅಧಿಕಾರಿಗಳೊಂದಿಗೆ ನಡೆದ...

ಸಿ.ಟಿ.ರವಿ ಅಶ್ಲೀಲ ಪದ ಬಳಸಿದ್ದರೆ ಸಮರ್ಥಿಸುವುದಿಲ್ಲ. ಅದಕ್ಕೆ ಪ್ರತಿಯಾಗಿ ಸಚಿವೆ ಬೆಂಬಲಿಗರ ಗೂಂಡಾಗಿರಿ ಅತಿರೇಕದ್ದು – HD Kumaraswamy

CT Ravi Case HD Kumaraswamy reaction : ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ. ಪ್ರತಿಪಕ್ಷ ನಾಯಕರಿಗೇ ರಕ್ಷಣೆ ಇಲ್ಲ ಎಂದ ಮೇಲೆ ವಿಧಾನಮಂಡಲದಲ್ಲಿ ಯಾರ ಭಾವಚಿತ್ರ ಹಿಡಿದರೇನು ಫಲ? ವಿಧಾನ ಪರಿಷತ್ ಸದಸ್ಯರಾದ ಶ್ರೀ @CTRavi_BJP ಮೇಲೆ ಸುವರ್ಣಸೌಧದಲ್ಲಿಯೇ ಹಲ್ಲೆ ಯತ್ನ ನಡೆದಿರುವುದು ಖಂಡನೀಯ. ಗೌರವಾನ್ವಿತ ಸಚಿವೆ ಬಗ್ಗೆ ಸಿ.ಟಿ.ರವಿ ಅವರು...
- Advertisement -spot_img

Latest News

ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ಮಾತಿನಲ್ಲಿ ಅಲ್ಲ, ಕಾರ್ಯದಲ್ಲಿ ಸಾಬೀತುಪಡಿಸಿ: ಆರ್.ಅಶೋಕ್ ಸವಾಲ್

Political News: ಶಿವಾಜಿನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ಜಿಬಿಎ (GBA) ಅಧಿಕಾರಿಯ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಬಗ್ಗೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ....
- Advertisement -spot_img