Monday, July 14, 2025

Lakshmi hebbalkar

Dharwad News: ಸಿಎಂ, ಡಿಸಿಎಂ ದೆಹಲಿ ಪ್ರವಾಸದ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಸಚಿವೆ ಹೆಬ್ಬಾಳ್ಕರ್

Dharwad News: ಧಾರವಾಡ: ಧಾರವಾಡದಲ್ಲಿ ಮಾಧ್ಯಮಗಳ ಜತೆ ಮಾತನಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಿಎಂ, ಡಿಸಿಎಂ ದೆಹಲಿ ಪ್ರವಾಸ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಅದರಲ್ಲಿ ವಿಶೇಷ ಏನು ಇಲ್ಲ, ಸಿಎಂ ಅವರ ಕೆಲಸಕ್ಕೆ ಅವರು ಹೋಗಿದ್ದಾರೆ. ಡಿಸಿಎಂ ಅವರು ತಮ್ಮ ಕೆಲಸಕ್ಕೆ ತಾವು ಹೋಗಿದ್ದಾರೆ. ರಾಜ್ಯ ಸರ್ಕಾರದ ಕೆಲಸಗಳು ಕೇಂದ್ರ ಮಂತ್ರಿಗಳ ಜೊತೆ ಭೇಟಿ ಮಾಡುವ ಕೆಲಸ...

ನನ್ನ ಕ್ಷೇತ್ರಕ್ಕೆ ಬಂದು ಮಾತನಾಡಲಿ, ಆವಾಗ ಹೇಳುತ್ತೇನೆ: ಶಾಸಕ ಸುನೀಲ್ ಕುಮಾರ್‌ಗೆ ಸಚಿವೆ ತಿರುಗೇಟು

Political News: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಡುಪಿಯಲ್ಲಿ ಮಾಧ್ಯಮದ ಜತೆ ಮಾತನಾಡಿದ್ದು, ಯೋಗ ನಮ್ಮ ಜೀವನದ 1 ಭಾಗವಾಗಿದೆ. ಪ್ರತಿನಿತ್ಯ ನಾನು ಯೋಗ ಮಾಡುತ್ತೇನೆ. ನನ್ನ ತಾಯಿ, ನಾವು 5 ಜನ ಅಕ್ಕ ತಂಗಿಯರು ಸೇರಿ ಯೋಗ ಮಾಡುತ್ತಿದ್ದೆವು. ಈಗಲೂ ನಾನು ಯೋಗ ಮಾಡುತ್ತೇನೆ. ರಾಮ್‌ದೇವ್ ಬಾಬಾ ಅವರ ಯೋಗ ಶಿಬಿರವನ್ನು ಕೂಡ ನಾನು...

ಸೂಲಿಬೆಲೆ ವಿರುದ್ಧ ಹೆಬ್ಬಾಳ್ಕರ್ ವಾಗ್ದಾಳಿ: ಸಚಿವೆಗೆ ಮಾತನಾಡುವ ಅರ್ಹತೆ ಇಲ್ಲ ಎಂದ ಶಾಸಕ ಸುನೀಲ್ ಕುಮಾರ್

Political News: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಕ್ರವರ್ತಿ ಸೂಲಿಬೆಲೆಯವರು ಉಡುಪಿ ಪ್ರವಾಸಕ್ಕೆ ಬರುತ್ತಿರುವ ಬಗ್ಗೆ ವ್ಯಂಗ್ಯವಾಡಿದ್ದು, ಶಾಸಕ ಸುನೀಲ್ ಕುಮಾರ್ ಈ ಬಗ್ಗೆ ವ್ಯಂಗ್ಯವಾಡಿದ್ದಾರೆ. ಚಕ್ರವರ್ತಿ ಸುಲಿಬೆಲೆಯವರ ಬಗ್ಗೆ ವ್ಯಂಗ್ಯದ ಮಾತನಾಡುವ ಯಾವುದೇ ನೈತಿಕ ಅಧಿಕಾರ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಇಲ್ಲ. ನಿಮಗೆ ಭಾರತೀಯತೆ, ಇತಿಹಾಸದ ಬಗ್ಗೆ ಕನಿಷ್ಠ ಜ್ಞಾನವೂ ಇಲ್ಲ.‌ ನಿಮ್ಮ‌ ಇಲಾಖೆ ವ್ಯಾಪ್ತಿಯಲ್ಲಿ...

Political News: ಚಕ್ರವರ್ತಿ ಸೂಲಿಬೆಲೆ ಅವರು ಸುಳ್ಳಿನ ಚಕ್ರವರ್ತಿಗಳು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Political News: ಉಡುಪಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿದ್ದು, ಮಳೆಯ ಅವಾಂತರವನ್ನು ಮಿತಿಯಲ್ಲಿ ಇಡಲು ಮುಂಜಾಗೃತಾ ಕ್ರಮದ ಬಗ್ಗೆ ಚರ್ಚೆ ಮಾಡಿದ್ದೆವು. ಕಳೆದ ಬಾರಿಯ ಮಳೆಯಿಂದಾದ ಸಮಸ್ಯೆಗೆ ಹೋಲಿಸಿದರೆ, ಈ ಬಾರಿ ನಾವು ಮಳೆಯನ್ನು ಎದುರಿಸಲು ಸರ್ವಸನ್ನದ್ಧರಾಗಿದ್ದೇವೆ ಎಂದು ಹೇಳಿದ್ದಾರೆ. ಇನ್ನು ಶೇ.5ರಷ್ಟು ಸವಲತ್ತನ್ನು ಅಲ್ಪಸಂಖ್ಯಾತರಿಗೆ ಏರಿಸಿದ ಬಗ್ಗೆ ಪ್ರತಿಕ್ರಿಯಿಸುವ...

Political News: ಗೃಹಲಕ್ಷ್ಮೀ ಹಣ ಪರಿಷ್ಕರಣೆ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು..?

Political News: ಮೇ ನಿಂದಲೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆದಷ್ಟು ಬೇಗ ಗೃಹಲಕ್ಷ್ಮೀ ಹಣ ಬಿಡುಗಡೆ ಮಾಡುತ್ತೇವೆ ಅಂತಾ ಹೇಳುತ್ತಲೇ ಇದ್ದಾರೆ. ಆದರೆ ಜೂನ್ ತಿಂಗಳು ಮುಗಿಯುತ್ತ ಬಂದರೂ, ರಾಜ್ಯದ ಗೃಹಲಕ್ಷ್ಮೀಯರ ಅಕೌಂಟ್‌ಗೆ ಹಣ ಬಂದು ಜಮೆ ಆಗಲೇ ಇಲ್ಲ. ಇದೀಗ ಸಚಿವೆ ಮತ್ತೆ ಈ ಬಗ್ಗೆ ಮಾತನಾಡಿದ್ದಾರೆ. ಟೆಕ್ನಿಕಲಿ ಏನೂ ಸಮಸ್ಯೆ ಇಲ್ಲ. ನಾವು...

ಅಭಿಮಾನಿಗಳ ಕುಟುಂಬಕ್ಕೆ ತಲಾ 1 ಕೋಟಿ ಪರಿಹಾರ ನೀಡಿ : ಸರ್ಕಾರಕ್ಕೆ ಒತ್ತಾಯಿಸಿದ ಸಚಿವೆ ಹೆಬ್ಬಾಳ್ಕರ್

Political News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಎದುರು ಸಂಭವಿಸಿದ್ದ ಭೀಕರ ಕಾಲ್ತುಳಿತ ದುರಂತದಲ್ಲಿ 11 ಜನ ಆರ್​ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದರು. ಸತತ ಹದಿನೆಂಟು ವರ್ಷಗಳ ಬಳಿಕ ಆರ್​ಸಿಬಿ ಐಪಿಎಲ್ ಕಪ್ ಪಡೆಯುವ ಮೂಲಕ ತನ್ನ ಕನಸನ್ನು ನನಸಾಗಿಸಿಕೊಂಡಿತ್ತು. ಆದರೆ ಕಪ್ ಗೆದ್ದ ಮರುದಿನವೇ ಬೆಂಗಳೂರಿನಲ್ಲಿ ವಿಜಯೋತ್ಸವ ಆಚರಣೆಗಾಗಿ ಚಿನ್ನಸ್ವಾಮಿ ಸ್ಟೇಡಿಯಂಗೆ ಲಕ್ಷಾಂತರ ಅಭಿಮಾನಿಗಳು ಆಗಮಿಸಿದ್ದರು. ಇನ್ನೂ...

ಇನ್ನು ಒಂದೇ ವಾರದಲ್ಲಿ ಗೃಹಲಕ್ಷ್ಮೀ ಹಣ ಜಮೆಯಾಗುತ್ತದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Political News: ರಾಜ್ಯದ ಗ್ಯಾರಂಟಿಗಳಲ್ಲಿ onದಾದ ಗೃಹಲಕ್ಷ್ಮೀ ಯೋಜನೆ. ಪ್ರತೀ ತಿಂಗಳು ಗೃಹಿಣಿಯರಿಗೆ 2 ಸಾವಿರ ರೂಪಾಯಿ ಕ``ಡುವುದು ಈ ಯೋಜನೆಯ ನಿರ್ಧಾರವಾಗಿದ್ದರೂ, ತಿಂಗಳಿಗೆ ಸರಿಯಾಗಿ ಹಣ ಖಾತೆಯಲ್ಲಿ ಜಮೆಯಾಗುತ್ತಿಲ್ಲ ಅನ್ನೋದು ಹಲವು ಗೃಹಿಣಿಯರ ದೂರು. ಆದರೆ ಈಗಾಗಲೇ ಜನವರಿ, ಫೆಬ್ರವರಿ ತಿಂಗಳ ಗೃಹಲಕ್ಷ್ಮೀ ಹಣ ಖಾತೆಗೆ ಬಂದಿದ್ದು, ಮಾರ್ಚ್ ಏಪ್ರಿಲ್ ತಿಂಗಳ ಹಣವನ್ನು...

ಗೃಹಲಕ್ಷ್ಮೀಯರಿಗೆ ಗುಡ್‌ನ್ಯೂಸ್: ಮೇ ತಿಂಗಳಲ್ಲಿ ಮೂರು ಕಂತಿನ ಹಣ ಒಟ್ಟಿಗೆ ಬಿಡುಗಡೆ

Political News: ಗೃಹಲಕ್ಷ್ಮೀ ಹಣದಲ್ಲಿ ಇನ್ನು ಮೂರು ಕಂತು ಬರುವುದು ಬಾಕಿ ಇದ್ದು, ಆ ಮೂರು ಕಂತು ಮೇ ತಿಂಗಳಲ್ಲಿ ಒಟ್ಟಿಗೆ ಬಿಡುಗಡೆಯಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್""ಿ ನಡೆಸಿ ಮಾತನಾಡಿರುವ ಲಕ್ಷ್ಮೀ ಹೆಬ್ಬಾಳ್ಕರ್, ಮೇ ತಿಂಗಳ ಮ``ದಲ ವಾರದಲ್ಲೇ ಜನವರಿ, ಫೆಬ್ರವರಿ, ಮಾರ್ಚ್ ಮೂರು ತಿಂಗಳ ಕಂತು ಒಟ್ಟಿಗೆ ಬಿಡುಗಡೆಯಾಗಲಿದೆ...

ರಾಜ್ಯದ ಗೃಹಲಕ್ಷ್ಮೀಯರಿಗೆ ಗುಡ್ ನ್ಯೂಸ್, ನಿಮ್ಮ ಖಾತೆಗೆ ಬರಲಿದೆ 4 ಸಾವಿರ ರೂಪಾಯಿ

Political News: ಗೃಹಲಕ್ಷ್ಮೀ ಕಂತಿನ ಹಣ ತಿಂಗಳಿಗೆ ಸರಿಯಾಗಿ ನಮ್ಮ ಅಕೌಂಟ್‌ಗೆ ಬರುತ್ತಿಲ್ಲವೆಂದು ರಾಜ್ಯದ ಹೆಣ್ಣು ಮಕ್ಕಳು ದೂರುತ್ತಿರುವಾಗಲೇ, ಅಕ್ಟೋಬರ್, ನವೆಂಬರ್ ತಿಂಗಳ ಹಣವನ್ನು ಗೃಹಲಕ್ಷ್ಮೀಯರ ಅಕೌಂಟ್‌ಗೆ ಬಂದಿತ್ತು. ಇದೀಗ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರಾಜ್ಯದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದ್ದು, ಮುಂದಿನ ಗೃಹಲಕ್ಷ್ಮೀ ಹಣ ಡಬಲ್...

ಭೀಕರ ಅಪಘಾತ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರಗೆ ಗಂಭೀರ ಗಾಯ: Mlc ಚೆನ್ನರಾಜ್‌ಗೂ ಗಾಯ

Belagavi News: ಬೆಳಗಾವಿ : ಬೆಳ್ಳಂಬೆಳ್ಳಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಭೀಕರ​ ಅಪಘಾತಕ್ಕೀಡಾಗಿದೆ. ಕಾಂಗ್ರೆಸ್​ ಶಾಸಕಾಂಗ ಸಭೆ ಮುಗಿಸಿ ಸ್ವಕ್ಷೇತ್ರಕ್ಕೆ ಹೊರಟಿದ್ದಾಗ ಸಂಭವಿಸಿದ ಕಾರು ಅಪಘಾತದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಸೋದರ ಚೆನ್ನರಾಜು ಹಟ್ಟಿಹೊಳಿ ಗಾಯಗೊಂಡಿದ್ದಾರೆ. ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಬೆಳಗ್ಗೆ 5 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಲಾರಿ...
- Advertisement -spot_img

Latest News

ಸಿಎಂ ಸ್ಟಾಲಿನ್​ಗೆ ಆರಂಭಿಕ ಆಘಾತ! ಏನು ಹೇಳುತ್ತೆ ಚುನಾವಣಾ ಪೂರ್ವ ಸಮೀಕ್ಷೆ?

ಬೆಂಗಳೂರು : 2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಡಿಎಂಕೆ ಸರ್ಕಾರವನ್ನು ಕಿತ್ತೊಗೆದು ಎನ್​​ಡಿಎ ಮೈತ್ರಿಕೂಟ ಅಧಿಕಾರ ಹಿಡಿಯುವ ತಂತ್ರಗಾರಿಕೆ ರೂಪಿಸಿದೆ. ಸ್ಟಾಲಿನ್ ಮಣಿಸಿ...
- Advertisement -spot_img