Wednesday, April 16, 2025

Lakshmi hebbalkar

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ: ಎಂಎಲ್‌ಸಿ ಸಿ.ಟಿ.ರವಿ ಅರೆಸ್ಟ್

Political News: ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಇಂದು ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಅಶ್ಲೀಲ ಪದ ಬಳಸಿ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಗೆ ಲಕ್ಷ್ಮೀ ಹೆಬ್ಬಾಳ್ಕರ್ ದೂರು ದಾಖಲಿಸಿದ್ದು, ಸಿ.ಟಿ,ರವಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಪೊಲೀಸರು ಸಿ.ಟಿ.ರವಿ ಅವರನ್ನು ಸುವರ್ಣ ಸೌಧದಲ್ಲೇ ಬಂಧಿಸಿದ್ದಾರೆ. ಆದರೆ ಸಿ.ಟಿ.ರವಿ...

ಸಿ.ಟಿ.ರವಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿ, ಹಲ್ಲೆಗೆ ಮುಂದಾದ ಹೆಬ್ಬಾಳ್ಕರ್ ಬೆಂಬಲಿಗರು

Political News: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದ್ದಾರೆಂದು ಆರೋಪಿಸಲಾಗಿದ್ದು, ಹೆಬ್ಬಾಳ್ಕರ್ ಬೆಂಬಲಿಗರು ಸುವರ್ಣ ಸೌಧಕ್ಕೆ ನುಗ್ಗಿ ಸಿ.ಟಿ.ರವಿ ವಿರುದ್ಧ ಏಕವಚನದಲ್ಲೇ ವಾಗ್ಧಾಳಿ ನಡೆಸಿ, ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ನಂತರ ಪೊಲೀಸರು, ಸಿ.ಟಿ.ರವಿ ಅವರನ್ನು ಸುವರ್ಣ ಸೌಧದ ಒಂದು ಗೇಟ್ ಒಳಗೆ ಕಳುಹಿಸಿ ರಕ್ಷಿಸಿದ್ದಾರೆ. ಆದರೂ...

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ ಆರೋಪ: ಸಿಎಂ ಪ್ರತಿಕ್ರಿಯೆ

Political News: ಬೆಳಗಾವಿಯಲ್ಲಿ ಚಳಿಗಾಲದ ಅದಿವೇಶನ ನಡೆಯುತ್ತಿದ್ದು, ಈ ವೇಳೆ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದರು ಎಂದು ಆರೋಪಿಸಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದವರ ಜೊತೆ ಮಾತನಾಡಿದ್ದು, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಸಭ್ಯ ಪದ ಬಳಕೆ ಮಾಡಿದ್ದು, ಇದು ಕ್ರಿಮಿನಲ್ ಸ್ವರೂಪದ...

Political News: ಈ ಮನೆ ಯಜಮಾನಿಯರಿಗೆ ಇನ್ಮುಂದೆ ಗೃಹಲಕ್ಷ್ಮೀ ಇಲ್ಲ

Political news: ಬಿಪಿಎಲ್ ಕಾರ್ಡ್ ಹೊಂದಲು ಯಾರ್ಯಾರು ಅರ್ಹರಲ್ಲವೋ ಅಂಥವರ ಬಿಪಿಎಲ್ ಕಾರ್ಡ್‌ ರದ್ದು ಮಾಡಲಾಗಿದೆ. ಅದೇ ರೀತಿ ಇದೀಗ ತೆರಿಗೆ ಕಟ್ಟುವವರ ಮನೆಯ ಲಕ್ಷ್ಮೀಯರಿಗೆ ಗೃಹಲಕ್ಷ್ಮೀ ಸಿಗುವುದಿಲ್ಲವೆಂದು ಮಹಿಳಾ ಮತತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. https://youtu.be/Bmcwax1Gbuw ಈ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿದ ಸಚಿವೆ ಹೆಬ್ಬಾಳ್ಕರ್, ಎಪಿಎಲ್ ಅಥವಾಾ ಬಿಪಿಎಲ್ ಕಾರ್ಡ್...

ಗೃಹಲಕ್ಷ್ಮೀ ಹಣದಿಂದ ಖಾರಪುಡಿ ತಯಾರಿಸುವ ಮಷಿನ್ ಖರೀದಿಸಿದ ಮಹಿಳೆ

Political news: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ, ಹಲವು ಗ್ಯಾರಂಟಿಗಳನ್ನು ನೀಡಲಾಗುತ್ತದೆ ಎಂದು ಕಾಂಗ್ರೆಸ್ ಭರವಸೆ ನೀಡಿತ್ತು. ಅದರಲ್ಲಿ ಗೃಹಲಕ್ಷ್ಮೀ ಯೋಜನೆ ಕೂಡ ಒಂದು. ಈ ಗ್ಯಾರಂಟಿಯಡಿಯಲ್ಲಿ ಮಹಿಳೆಯರಿಗೆ ಪ್ರತೀ ತಿಂಗಳು 2 ಸಾಾವಿರ ಹಣ ಸಿಗುತ್ತದೆ. ಹೀಗೆ ಸಿಕ್ಕ ಹಣವನ್ನು ಕೂಡಿಸಿ, ಹಲವರು ತಮ್ಮ ಆರೋಗ್ಯಕ್ಕಾಗಿ ಔಷಧಿ, ಮಕ್ಕಳ ಫೀಸ್, ಮನೆಗೆ...

Lakshmi Hebbalkar : ಲಕ್ಷ್ಮಿ ಹೆಬ್ಬಾಳ್ಕರ್ ಮೊದಲ ಮಹಿಳಾ ಸಿಎಂ? : ಸಿಎಂ ಆಗ್ತಾರಾ ಲಕ್ಷ್ಮಿ ಹೆಬ್ಬಾಳ್ಕರ್?

ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಕೇಸ್​​ ಹೈಕೋರ್ಟ್​​ನಲ್ಲಿ ವಿಚಾರಣೆ ನಡೀತಿದೆ.. ಇದ್ರ ನಡುವೇ ಸ್ವಾಮೀಜಿಯೊಬ್ಬರು ನುಡಿದ ಭವಿಷ್ಯವೊಂದು ಭಾರೀ ಅಚ್ಚರಿ ಮೂಡಿಸಿದೆ. ಅದೇನಂದ್ರೆ, ಕರ್ನಾಟಕದಲ್ಲಿ ಮೊದಲ ಮಹಿಳಾ ಸಿಎಂ ಆಗ್ತಾರೆ ಅನ್ನೋದು.. ಹೀಗಾಗಿ, ಲಕ್ಷ್ಮಿ ಹೆಬ್ಬಾಳ್ಕರ್ ಅವ್ರು ಮೊದಲ ಮಹಿಳಾ ಸಿಎಂ ಆಗ್ತಾರೆ ಅನ್ನೋ ಮಾತುಗಳು ಕೇಳಿಬರ್ತಿವೆ. ಸಿದ್ದರಾಮಯ್ಯ ಸಿಎಂ ಕುರ್ಚಿಯಿಂದ ಕೆಳಗಿಳೀಬೇಕು ಅಂತ...

Lakshmi Hebbalkar : ರೀಲ್ಸ್ ಮಾಡಿದ್ರೆ ಸಿಗುತ್ತಂತೆ ಭರ್ಜರಿ ಗಿಫ್ಟ್

ರಾಜ್ಯದ ಮಹಿಳೆಯರಿಗೆ ರಾಜ್ಯ ಸರ್ಕಾರ ಮತ್ತೊಂದು ಸಂತಸದ ಸುದ್ದಿ ತಂದಿದೆ. ಗೃಹಲಕ್ಷ್ಮೀ ಯೋಜನೆಯ ಫಲಾನುಭಾವಿಗಳಾದ ಮಹಿಳೆಯರಿಗೆ ರೀಲ್ಸ್ ಮಾಡಿ ಬಹುಮಾನ ಗೆಲ್ಲಬುದಂತೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈ ರೀತಿಯ ಅವಕಾಶ ಒಂದನ್ನ ಯಜಮಾನಿಯರಿಗೆ ಕಲ್ಪಿಸಿಕೊಟ್ಟಿದ್ದಾರೆ. ಹೌದು ವೀಕ್ಷಕರೇ... ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಲ್ಲೊಂದಾದ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಇದೀಗ ಬಂಪರ್...

Lakshmi Hebbalkar : ಇವರಿಗೆ ಸಿಗಲ್ಲ ಗೃಹಲಕ್ಷ್ಮಿ ಹಣ : ಸರ್ಕಾರದಿಂದ ಹೊಸ ರೂಲ್ಸ್

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮೊದಲೇ 5 ಗ್ಯಾರಂಟಿ ಯೋಜನೆಗಳನ್ನು ಜಾರಿತರುವ ಬಗ್ಗೆ ಘೋಷಿಸಿತ್ತು. ಅದರಂತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಒಂದೊಂದಾಗಿ 5 ಯೋಜನೆಗಳನ್ನು ಜಾರಿಗೆ ಕೂಡಾ ತಂದಿದೆ. ಈ ಪೈಕಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2000 ರೂ. ನೀಡುವ ಗೃಹಲಕ್ಷೀ ಯೋಜನೆಯೂ ಒಂದು. ರಾಜ್ಯದಲ್ಲಿ ಇಗಾಗಲೇ ಎಲ್ಲಾ ಮಹಿಳೆಯರು...

ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಹಣ- ಯಾವಾಗ ಬರುತ್ತೆ ಗೊತ್ತಾ?

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಯೋಜನೆಯೂ ಒಂದಾಗಿದೆ. ಆದ್ರೆ, ಜೂನ್, ಜುಲೈ ತಿಂಗಳ ಹಣ ಮಹಿಳೆಯರಿಗೆ ಖಾತೆಗಳಿಗೆ ಜಮೆ ಆಗಿರಲಿಲ್ಲ. ಹೀಗಾಗಿ, ಯೋಜನೆ ಬಗ್ಗೆ ಸಾಕಷ್ಟು ವದಂತಿಗಳ ಹಬ್ಬಿದ್ದವು. https://youtu.be/dDyhJCHA9ik?feature=shared ಈ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದು, ಜೂನ್ ಹಾಗೂ ಜುಲೈ ತಿಂಗಳ ಹಣ ಬಿಡುಗಡೆಯಾಗಿದೆ ಎಂದಿದ್ದಾರೆ. ಗುರುವಾರವೇ ಎರಡು...

ಗೃಹಲಕ್ಷ್ಮೀ ಹಣ ಬರುವುದು ತಡವಾಗುತ್ತಿರುವುದು ಏಕೆ ಅನ್ನೋ ಪ್ರಶ್ನೆಗೆ ಇಲ್ಲಿದೆ ನೋಡಿ ಉತ್ತರ

Political News: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಧ್ಯಮದವರ ಜೊತೆ ಮಾತನಾಡಿದ್ದು,ಗೃಹಲಕ್ಷ್ಮೀ ಹಣ ಬರುತ್ತಿರುವುದು ಏಕೆ ತಡವಾಗುತ್ತಿದೆ ಅಂತಾ ಕಾರಣ ಹೇಳಿದ್ದಾರೆ. https://youtu.be/BM5XLdMUgoE ಹಲವು ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಹಣ ಬರುವುದು ನಿಂತು ಹೋಗಿದೆ. ಯಾಕೆ ಖಾತೆಗೆ ಹಣ ಬರುತ್ತಿಲ್ಲವೆಂದು ಚಿಂತೆಯಲ್ಲಿದ್ದು, ಇದಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉತ್ತರ ನೀಡಿದ್ದಾರೆ. ಗೃಹಲಕ್ಷ್ಮೀ ಖಾತೆಗೆ ಹಣ ಹಾಕಲು ಪ್‌ರತೀ ತಿಂಗಳು...
- Advertisement -spot_img

Latest News

ಹುಬ್ಬಳ್ಳಿ ಕೇಸ್ ಆರೋಪಿ ಅಂತ್ಯಕ್ರಿಯೆ ಬಗ್ಗೆ ಹುಬ್ಬಳ್ಳಿ ಕಮಿಷನರ್ ಶಶಿಕುಮಾರ್ ರಿಯಾಕ್ಷನ್

Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರ್ ಎನ್.ಸಶಿಕುಮಾರ್ ಮಾಧ್ಯಮದ ಜೊತೆ ಮಾತನಾಡಿದ್ದು, ಮೊನ್ನೆ ಅಶೋಕನಗರ ಠಾಣೆ ವ್ಯಾಪ್ತಿಯಲ್ಲಿ ಮಗುವಿನ ಹತ್ಯೆ ಆಗಿತ್ತು. ಆರೋಪಿ ತಪ್ಪಿಸಿಕೊಳ್ಳುವ...
- Advertisement -spot_img