Saturday, April 25, 2026

Lakshmi hebbalkar

Political News: ಗೃಹಲಕ್ಷ್ಮೀ ಹಣ ಪರಿಷ್ಕರಣೆ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು..?

Political News: ಮೇ ನಿಂದಲೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆದಷ್ಟು ಬೇಗ ಗೃಹಲಕ್ಷ್ಮೀ ಹಣ ಬಿಡುಗಡೆ ಮಾಡುತ್ತೇವೆ ಅಂತಾ ಹೇಳುತ್ತಲೇ ಇದ್ದಾರೆ. ಆದರೆ ಜೂನ್ ತಿಂಗಳು ಮುಗಿಯುತ್ತ ಬಂದರೂ, ರಾಜ್ಯದ ಗೃಹಲಕ್ಷ್ಮೀಯರ ಅಕೌಂಟ್‌ಗೆ ಹಣ ಬಂದು ಜಮೆ ಆಗಲೇ ಇಲ್ಲ. ಇದೀಗ ಸಚಿವೆ ಮತ್ತೆ ಈ ಬಗ್ಗೆ ಮಾತನಾಡಿದ್ದಾರೆ. ಟೆಕ್ನಿಕಲಿ ಏನೂ ಸಮಸ್ಯೆ ಇಲ್ಲ. ನಾವು...

ಅಭಿಮಾನಿಗಳ ಕುಟುಂಬಕ್ಕೆ ತಲಾ 1 ಕೋಟಿ ಪರಿಹಾರ ನೀಡಿ : ಸರ್ಕಾರಕ್ಕೆ ಒತ್ತಾಯಿಸಿದ ಸಚಿವೆ ಹೆಬ್ಬಾಳ್ಕರ್

Political News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಎದುರು ಸಂಭವಿಸಿದ್ದ ಭೀಕರ ಕಾಲ್ತುಳಿತ ದುರಂತದಲ್ಲಿ 11 ಜನ ಆರ್​ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದರು. ಸತತ ಹದಿನೆಂಟು ವರ್ಷಗಳ ಬಳಿಕ ಆರ್​ಸಿಬಿ ಐಪಿಎಲ್ ಕಪ್ ಪಡೆಯುವ ಮೂಲಕ ತನ್ನ ಕನಸನ್ನು ನನಸಾಗಿಸಿಕೊಂಡಿತ್ತು. ಆದರೆ ಕಪ್ ಗೆದ್ದ ಮರುದಿನವೇ ಬೆಂಗಳೂರಿನಲ್ಲಿ ವಿಜಯೋತ್ಸವ ಆಚರಣೆಗಾಗಿ ಚಿನ್ನಸ್ವಾಮಿ ಸ್ಟೇಡಿಯಂಗೆ ಲಕ್ಷಾಂತರ ಅಭಿಮಾನಿಗಳು ಆಗಮಿಸಿದ್ದರು. ಇನ್ನೂ...

ಇನ್ನು ಒಂದೇ ವಾರದಲ್ಲಿ ಗೃಹಲಕ್ಷ್ಮೀ ಹಣ ಜಮೆಯಾಗುತ್ತದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Political News: ರಾಜ್ಯದ ಗ್ಯಾರಂಟಿಗಳಲ್ಲಿ onದಾದ ಗೃಹಲಕ್ಷ್ಮೀ ಯೋಜನೆ. ಪ್ರತೀ ತಿಂಗಳು ಗೃಹಿಣಿಯರಿಗೆ 2 ಸಾವಿರ ರೂಪಾಯಿ ಕ``ಡುವುದು ಈ ಯೋಜನೆಯ ನಿರ್ಧಾರವಾಗಿದ್ದರೂ, ತಿಂಗಳಿಗೆ ಸರಿಯಾಗಿ ಹಣ ಖಾತೆಯಲ್ಲಿ ಜಮೆಯಾಗುತ್ತಿಲ್ಲ ಅನ್ನೋದು ಹಲವು ಗೃಹಿಣಿಯರ ದೂರು. ಆದರೆ ಈಗಾಗಲೇ ಜನವರಿ, ಫೆಬ್ರವರಿ ತಿಂಗಳ ಗೃಹಲಕ್ಷ್ಮೀ ಹಣ ಖಾತೆಗೆ ಬಂದಿದ್ದು, ಮಾರ್ಚ್ ಏಪ್ರಿಲ್ ತಿಂಗಳ ಹಣವನ್ನು...

ಗೃಹಲಕ್ಷ್ಮೀಯರಿಗೆ ಗುಡ್‌ನ್ಯೂಸ್: ಮೇ ತಿಂಗಳಲ್ಲಿ ಮೂರು ಕಂತಿನ ಹಣ ಒಟ್ಟಿಗೆ ಬಿಡುಗಡೆ

Political News: ಗೃಹಲಕ್ಷ್ಮೀ ಹಣದಲ್ಲಿ ಇನ್ನು ಮೂರು ಕಂತು ಬರುವುದು ಬಾಕಿ ಇದ್ದು, ಆ ಮೂರು ಕಂತು ಮೇ ತಿಂಗಳಲ್ಲಿ ಒಟ್ಟಿಗೆ ಬಿಡುಗಡೆಯಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್""ಿ ನಡೆಸಿ ಮಾತನಾಡಿರುವ ಲಕ್ಷ್ಮೀ ಹೆಬ್ಬಾಳ್ಕರ್, ಮೇ ತಿಂಗಳ ಮ``ದಲ ವಾರದಲ್ಲೇ ಜನವರಿ, ಫೆಬ್ರವರಿ, ಮಾರ್ಚ್ ಮೂರು ತಿಂಗಳ ಕಂತು ಒಟ್ಟಿಗೆ ಬಿಡುಗಡೆಯಾಗಲಿದೆ...

ರಾಜ್ಯದ ಗೃಹಲಕ್ಷ್ಮೀಯರಿಗೆ ಗುಡ್ ನ್ಯೂಸ್, ನಿಮ್ಮ ಖಾತೆಗೆ ಬರಲಿದೆ 4 ಸಾವಿರ ರೂಪಾಯಿ

Political News: ಗೃಹಲಕ್ಷ್ಮೀ ಕಂತಿನ ಹಣ ತಿಂಗಳಿಗೆ ಸರಿಯಾಗಿ ನಮ್ಮ ಅಕೌಂಟ್‌ಗೆ ಬರುತ್ತಿಲ್ಲವೆಂದು ರಾಜ್ಯದ ಹೆಣ್ಣು ಮಕ್ಕಳು ದೂರುತ್ತಿರುವಾಗಲೇ, ಅಕ್ಟೋಬರ್, ನವೆಂಬರ್ ತಿಂಗಳ ಹಣವನ್ನು ಗೃಹಲಕ್ಷ್ಮೀಯರ ಅಕೌಂಟ್‌ಗೆ ಬಂದಿತ್ತು. ಇದೀಗ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರಾಜ್ಯದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದ್ದು, ಮುಂದಿನ ಗೃಹಲಕ್ಷ್ಮೀ ಹಣ ಡಬಲ್...

ಭೀಕರ ಅಪಘಾತ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರಗೆ ಗಂಭೀರ ಗಾಯ: Mlc ಚೆನ್ನರಾಜ್‌ಗೂ ಗಾಯ

Belagavi News: ಬೆಳಗಾವಿ : ಬೆಳ್ಳಂಬೆಳ್ಳಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಭೀಕರ​ ಅಪಘಾತಕ್ಕೀಡಾಗಿದೆ. ಕಾಂಗ್ರೆಸ್​ ಶಾಸಕಾಂಗ ಸಭೆ ಮುಗಿಸಿ ಸ್ವಕ್ಷೇತ್ರಕ್ಕೆ ಹೊರಟಿದ್ದಾಗ ಸಂಭವಿಸಿದ ಕಾರು ಅಪಘಾತದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಸೋದರ ಚೆನ್ನರಾಜು ಹಟ್ಟಿಹೊಳಿ ಗಾಯಗೊಂಡಿದ್ದಾರೆ. ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಬೆಳಗ್ಗೆ 5 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಲಾರಿ...

ಲಕ್ಷ್ಮೀ ಹೆಬ್ಬಾಳ್ಳರ್‌, ಸಿ.ಟಿ.ರವಿ ಪ್ರಕರಣದ ಇತ್ಯರ್ಥಕ್ಕೆ ಸಿದ್ಧ: ಸಭಾಪತಿ ಹೊರಟ್ಟಿ

Hubli News: ಹುಬ್ಬಳ್ಳಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಹಾಗೂ ಸಿ.ಟಿ. ರವಿ ಪ್ರಕರಣಕ್ಕೆ ಇತಿಶ್ರೀ ಹಾಡಬೇಕೆಂದಿದ್ದೆ ಆದರೆ ಅದು ಆಗಿಲ್ಲ. ಅವರು ತಯಾರಿದ್ದೇರೆ ಈಗಲೂ ನಾನು ರೆಡಿ ಇದ್ದೇನೆ. ಇಡೀ ಪ್ರಕರಣವನ್ನು ಇಷ್ಟಕ್ಕೆ ಮುಗಿಸಿ ಮುಂದೆ ಸಾಗಬೇಕೆಂದು ಬಯಸಿದ್ದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.. ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿ.ಟಿ. ರವಿ...

Political News: ಬೆಳಗಾವಿಯಲ್ಲಿ ಸಿ.ಟಿ.ರವಿ ವಿರುದ್ಧ ಹೆಬ್ಬಾಳ್ಕರ್ ಬೆಂಬಲಿಗರಿಂದ ಪ್ರತಿಭಟನೆ

Political News: ಸಿ.ಟಿ.ರವಿ ಅವರು ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ವೇಶ್ಯೆ ಎಂದು ಕರೆದರು ಎಂದು ಆರೋಪಿಸಿ, ಎಫ್‌ಐಆರ್ ದಾಖಲಿಸಲಾಗಿತ್ತು. ಬಳಿಕ ರವಿ ಅವರನ್ನು ಬಂಧಿಸಿ, ಕೋರ್ಟಗೆ ಹಾಜರುಪಡಿಸಿದ್ದು, ಅವರನ್ನು ರಿಲೀಸ್ ಮಾಡಬೇಕು ಎಂದು ಕೋರ್ಟ್ ಆದೇಶ ನೀಡಿತ್ತು. ಅದೇ ರೀತಿ ರವಿ ಅವರನ್ನು ಬಿಡುಗಡೆ ಮಾಡಲಾಗಿದೆ. ಆದರೆ ತಮ್ಮ ನಾಯಕಿಯ ಬಗ್ಗ ಅಶ್ಲೀಲ ಪದ ಬಳಸಿದ್ದಕ್ಕೆ,...

ಸಿ.ಟಿ.ರವಿ ಬಂಧನ ಖಂಡಿಸಿ, ಪ್ರತಿಭಟಿಸಿದವರ ವಿರುದ್ಧ ಎಫ್‌ಐಆರ್ ದಾಖಲು

Political News: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಪ್ರಾಸ್ಟಿಟ್ಯೂಟ್ ಎಂದು ಕರೆದಿದ್ದಾರೆಂದು ಆರೋಪಿಸಿ, ಸಿ.ಟಿ.ರವಿ ವಿರುದ್ಧ ಎಫ್‌ಐಆರ್ ದಾಖಲಿಸಿ, ನಿನ್ನೆ ಅವರನ್ನು ಬಂಧಿಸಲಾಗಿತ್ತು. ಈ ಬಂಧನ ಖಂಡಿಸಿ, ಬಿಜೆಪಿ ಕಾರ್ಯಕರ್ತರು, ರವಿ ಬೆಂಬಲಿಗರು ಪ್ರತಿಭಟನೆ ನಡೆಸಿ, ಆಕ್ರೋಶ ಹೊರಹಾಕಿದ್ದರು. ಇಂದು ಪ್ರತಿಭಟನೆ ನಡೆಸಿದವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಚಿಕ್ಕಮಗಳೂರು ಜಿಲ್ಲಾ ಘಟನಕದ ಬಿಜೆಪಿ ಅಧ್ಯಕ್ಷ ದೇವರಾಜ್...

Political News: ಸಿ.ಟಿ.ರವಿ ಬಿಡುಗಡೆಗೆ ಹೈಕೋರ್ಟ್ ಆದೇಶ

Political News: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಕೇಸ್‌ಗೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ನೀಡಿದ್ದು, ಸಿ.ಟಿ.ರವಿ ಅವರನ್ನು ರಿಲೀಸ್ ಮಾಡುವಂತೆ ಸೂಚನೆ ನೀಡಿದೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದ ವೇಳೆ, ಅಮಿತ್ ಶಾ ಅಂಬೇಡ್ಕರ್ ಬಗ್ಗೆ ಹೇಳಿದ ಹೇಳಿಕೆ ಖಂಡಿಸಿ, ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಇದಾದ ಬಳಿಕ, ಸಿ.ಟಿ.ರವಿ ರಾಹುಲ್...
- Advertisement -spot_img

Latest News

Haveri News: ವರದ ನದಿಯಲ್ಲಿ ಚಿನ್ನ ಹುಡುಕುವ ಸಾಹಸಕ್ಕಿಳಿದ ಜನ..

Haveri News: ಹಾವೇರಿ: ಬಂಗಾರದ ಬೆಲೆ ದಿನದಿಂದ ದಿನಕ್ಕೆ ಏರುತ್ತಿದೆ. ಮುಂದೆ 2ಲಕ್ಷಕ್ಕೆ ಹೋಗಿ ತಲುಪುವ ಸಾಧ್ಯತೆಯೂ ಇದೆ. ಹಾಗಾಗಿ ಹಾವೇರಿಯಲ್ಲಿ ಜನ ಈ ಬಿರುಬಿಸಿಲಿನಲ್ಲೂ...
- Advertisement -spot_img