Sunday, April 26, 2026

Lakshmi hebbalkar

Lakshmi Hebbalkar : ರೀಲ್ಸ್ ಮಾಡಿದ್ರೆ ಸಿಗುತ್ತಂತೆ ಭರ್ಜರಿ ಗಿಫ್ಟ್

ರಾಜ್ಯದ ಮಹಿಳೆಯರಿಗೆ ರಾಜ್ಯ ಸರ್ಕಾರ ಮತ್ತೊಂದು ಸಂತಸದ ಸುದ್ದಿ ತಂದಿದೆ. ಗೃಹಲಕ್ಷ್ಮೀ ಯೋಜನೆಯ ಫಲಾನುಭಾವಿಗಳಾದ ಮಹಿಳೆಯರಿಗೆ ರೀಲ್ಸ್ ಮಾಡಿ ಬಹುಮಾನ ಗೆಲ್ಲಬುದಂತೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈ ರೀತಿಯ ಅವಕಾಶ ಒಂದನ್ನ ಯಜಮಾನಿಯರಿಗೆ ಕಲ್ಪಿಸಿಕೊಟ್ಟಿದ್ದಾರೆ. ಹೌದು ವೀಕ್ಷಕರೇ... ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಲ್ಲೊಂದಾದ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಇದೀಗ ಬಂಪರ್...

Lakshmi Hebbalkar : ಇವರಿಗೆ ಸಿಗಲ್ಲ ಗೃಹಲಕ್ಷ್ಮಿ ಹಣ : ಸರ್ಕಾರದಿಂದ ಹೊಸ ರೂಲ್ಸ್

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮೊದಲೇ 5 ಗ್ಯಾರಂಟಿ ಯೋಜನೆಗಳನ್ನು ಜಾರಿತರುವ ಬಗ್ಗೆ ಘೋಷಿಸಿತ್ತು. ಅದರಂತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಒಂದೊಂದಾಗಿ 5 ಯೋಜನೆಗಳನ್ನು ಜಾರಿಗೆ ಕೂಡಾ ತಂದಿದೆ. ಈ ಪೈಕಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2000 ರೂ. ನೀಡುವ ಗೃಹಲಕ್ಷೀ ಯೋಜನೆಯೂ ಒಂದು. ರಾಜ್ಯದಲ್ಲಿ ಇಗಾಗಲೇ ಎಲ್ಲಾ ಮಹಿಳೆಯರು...

ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಹಣ- ಯಾವಾಗ ಬರುತ್ತೆ ಗೊತ್ತಾ?

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಯೋಜನೆಯೂ ಒಂದಾಗಿದೆ. ಆದ್ರೆ, ಜೂನ್, ಜುಲೈ ತಿಂಗಳ ಹಣ ಮಹಿಳೆಯರಿಗೆ ಖಾತೆಗಳಿಗೆ ಜಮೆ ಆಗಿರಲಿಲ್ಲ. ಹೀಗಾಗಿ, ಯೋಜನೆ ಬಗ್ಗೆ ಸಾಕಷ್ಟು ವದಂತಿಗಳ ಹಬ್ಬಿದ್ದವು. https://youtu.be/dDyhJCHA9ik?feature=shared ಈ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದು, ಜೂನ್ ಹಾಗೂ ಜುಲೈ ತಿಂಗಳ ಹಣ ಬಿಡುಗಡೆಯಾಗಿದೆ ಎಂದಿದ್ದಾರೆ. ಗುರುವಾರವೇ ಎರಡು...

ಗೃಹಲಕ್ಷ್ಮೀ ಹಣ ಬರುವುದು ತಡವಾಗುತ್ತಿರುವುದು ಏಕೆ ಅನ್ನೋ ಪ್ರಶ್ನೆಗೆ ಇಲ್ಲಿದೆ ನೋಡಿ ಉತ್ತರ

Political News: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಧ್ಯಮದವರ ಜೊತೆ ಮಾತನಾಡಿದ್ದು,ಗೃಹಲಕ್ಷ್ಮೀ ಹಣ ಬರುತ್ತಿರುವುದು ಏಕೆ ತಡವಾಗುತ್ತಿದೆ ಅಂತಾ ಕಾರಣ ಹೇಳಿದ್ದಾರೆ. https://youtu.be/BM5XLdMUgoE ಹಲವು ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಹಣ ಬರುವುದು ನಿಂತು ಹೋಗಿದೆ. ಯಾಕೆ ಖಾತೆಗೆ ಹಣ ಬರುತ್ತಿಲ್ಲವೆಂದು ಚಿಂತೆಯಲ್ಲಿದ್ದು, ಇದಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉತ್ತರ ನೀಡಿದ್ದಾರೆ. ಗೃಹಲಕ್ಷ್ಮೀ ಖಾತೆಗೆ ಹಣ ಹಾಕಲು ಪ್‌ರತೀ ತಿಂಗಳು...

ಪ್ರವಾಹ ಸಂತ್ರಸ್ತರ ಸಂಕಷ್ಟಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಂದನೆ: ಹಳ್ಳಿ ಹಳ್ಳಿಗೆ ಭೇಟಿ ನೀಡಿ ಸಂತೈಸಿದ ಸಚಿವರು

Belagavi News: ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶುಕ್ರವಾರ ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಳ್ಳಿ ಹಳ್ಳಿಗೆ ಭೇಟಿ ನೀಡಿ ಪ್ರವಾಹ ಸಂತ್ರಸ್ತರನ್ನು ಸಂತೈಸಿದರು. ಪ್ರವಾಹದಿಂದಾಗಿ ಮನೆ ಕಳೆದುಕೊಂಡವರು, ಆಸ್ತಿ ಕಳೆದುಕೊಂಡವರನ್ನು ಭೇಟಿ ಮಾಡಿ, ಮಾಹಿತಿ ಪಡೆದ ಸಚಿವರು, ಲಕ್ಷ್ಮೀ ತಾಯಿ ಫೌಂಡೇಶನ್ ನಿಂದ ಆರ್ಥಿಕ ಸಹಾಯವನ್ನೂ ನೀಡಿದರು. ಜೊತೆಗೆ...

ಓರ್ವ ತಾಯಿಯಾಗಿ ಆ ಜೀವಕ್ಕೆ ನ್ಯಾಯ ಒದಗಿಸುವುದು ನನ್ನ ಆದ್ಯವಾದ ಕರ್ತವ್ಯವಾಗಿದೆ: ಲಕ್ಷ್ಮೀ ಹೆಬ್ಬಾಳ್ಕರ್

Hubli Crime news: ಹುಬ್ಬಳ್ಳಿ: ನೇಹಾಳ ಸಾವಿಗೆ ನಿಷ್ಪಕ್ಷಪಾತ, ನಿಖರವಾದ ತನಿಖೆ ನಡೆಸಿ, ಸೂಕ್ತ ನ್ಯಾಯ ಒದಗಿಸಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಮೃತ ನೇಳಾದ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಹೇಯ ಕೃತ್ಯವಾಗಿದೆ. ಇದನ್ನು ಎಲ್ಲ ಸಮಾಜಗಳು ತೀವ್ರವಾಗಿ ಖಂಡಿಸಲೇಬೇಕು. ಇದರಲ್ಲಿ ರಾಜಕೀಯ...

ಮಗನ ಲೋಕಸಭೆ ಚುನಾವಣಾ ಸ್ಪರ್ಧೆ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತು..

Political news: ಬೆಳಗಾವಿಯಲ್ಲಿ ಕರ್ನಾಟಕ ಟಿವಿ ಜೊತೆ ಮಾತನಾಡಿರುವ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ, ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್, ನಾವು ಮತ್ತು ಪ್ರಿಯಾಂಕಾ ಜಾರಕಿಹೊಳಿ ಅವರು ನೂರಕ್ಕೆ ನೂರರಷ್ಟು ಗೆಲ್ಲುತ್ತೇವೆ ಅನ್ನೋ ನಂಬಿಕೆ ನಮಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇನ್ನು ಇದೇ ವೇಳೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಇಷ್ಟು ದಿನ ತಾಯಿಯ...

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಟೋ ರ್ಯಾಲಿ: ಆಟೋ ಚಾಲಕರಿಂದ ಅಭೂತಪೂರ್ವ ಬೆಂಬಲ

Belagavi Political News: ಬೆಳಗಾವಿ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬುಧವಾರ ಬೆಳಗಾವಿಯಲ್ಲಿ ಆಟೋ ರ್ಯಾಲಿ ನಡೆಸಿ, ಕಾಂಗ್ರೆಸ್ ಅಭ್ಯರ್ಥಿ, ಪುತ್ರ ಮೃಣಾಲ ಹೆಬ್ಬಾಳಕರ್ ಪರವಾಗಿ ಆಟೋ ಚಾಲಕರ ಮತ ಯಾಚಿಸಿದರು. ಈ ವೇಳೆ ಆಟೋ ಚಾಲಕರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದ್ದು, ನಾವ್ಯಾರೂ ಹುಬ್ಬಳ್ಳಿಗೆ...

ಬಿಜೆಪಿಯವರು ಅಗತ್ಯ ಬಿದ್ದಂತೆ ಜಾತ್ಯತೀತತೆ ಬಗ್ಗೆ ಮಾತಾಡ್ತಾರೆ: ಬರಹ ಬದಲಾವಣೆಗೆ ಹೆಬ್ಬಾಳ್ಕರ್ ಸಮರ್ಥನೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಸತಿ ಶಾಲೆಗಳ ದ್ವಾರದಲ್ಲಿದ್ದ ಬರಹ ಬದಲಾವಣೆಗೆ ಸಮರ್ಥನೆ ಮಾಡಿದ್ದಾರೆ. ಬಿಜೆಪಿಯವರು ಅಗತ್ಯ ಬಿದ್ದಂತೆ ಜಾತ್ಯತೀತತೆ ಬಗ್ಗೆ ಮಾತಾಡ್ತಾರೆ. ಕೈಮುಗಿದು ಒಳಗೆ ಬಾ ಅಥವಾ ಧೈರ್ಯವಾಗಿ ಪ್ರಶ್ನಿಸಿ ಅನ್ನೋದು ಎರಡು ಒಂದೇ. ವಿದ್ಯಾರ್ಥಿಗಳು ಶಾಲೆಗೆ ಬರೋದು ಜ್ಞಾನಾರ್ಜನೆಗಾಗಿ. ಜ್ಞಾನದಿಂದ ಆತ್ಮಬಲ ಹೆಚ್ಚುತ್ತೆ. ಇವೆರಡೂ ಪದಗಳು ತದ್ದಿರುದ್ದವಾದದ್ದಲ್ಲ. ಜ್ಞಾನ...

ಲೋಕಸಭಾ ಟಿಕೆಟ್‌ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಅಚ್ಚರಿ ಹೇಳಿಕೆ..!

Hubballi Political News: ಹುಬ್ಬಳ್ಳಿ : ರಾಜ್ಯದಲ್ಲಿ ಪದೇ ಪದೇ ನೈತಿಕ ಪೊಲೀಸ್‌ ಗಿರಿ ನಡೆಯುತ್ತಿರುವುದು ಖೇಧಕರ ಸಂಗತಿಯಾಗಿದೆ. ಹಾನಗಲ್'ನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸ್‌ ಇಲಾಖೆ ಕ್ರಮ ಕೈಗೊಂಡಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಹೇಳಿದ್ದಾರೆ. ನಗರದ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾರು ಕೂಡಾ ನೈತಿಕ ಪೊಲೀಸ್ ಗಿರಿ...
- Advertisement -spot_img

Latest News

Haveri News: ವರದ ನದಿಯಲ್ಲಿ ಚಿನ್ನ ಹುಡುಕುವ ಸಾಹಸಕ್ಕಿಳಿದ ಜನ..

Haveri News: ಹಾವೇರಿ: ಬಂಗಾರದ ಬೆಲೆ ದಿನದಿಂದ ದಿನಕ್ಕೆ ಏರುತ್ತಿದೆ. ಮುಂದೆ 2ಲಕ್ಷಕ್ಕೆ ಹೋಗಿ ತಲುಪುವ ಸಾಧ್ಯತೆಯೂ ಇದೆ. ಹಾಗಾಗಿ ಹಾವೇರಿಯಲ್ಲಿ ಜನ ಈ ಬಿರುಬಿಸಿಲಿನಲ್ಲೂ...
- Advertisement -spot_img