Sunday, September 13, 2026

Lakshmi hebbalkar

ಲೋಕಸಭಾ ಟಿಕೆಟ್‌ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಅಚ್ಚರಿ ಹೇಳಿಕೆ..!

Hubballi Political News: ಹುಬ್ಬಳ್ಳಿ : ರಾಜ್ಯದಲ್ಲಿ ಪದೇ ಪದೇ ನೈತಿಕ ಪೊಲೀಸ್‌ ಗಿರಿ ನಡೆಯುತ್ತಿರುವುದು ಖೇಧಕರ ಸಂಗತಿಯಾಗಿದೆ. ಹಾನಗಲ್'ನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸ್‌ ಇಲಾಖೆ ಕ್ರಮ ಕೈಗೊಂಡಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಹೇಳಿದ್ದಾರೆ. ನಗರದ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾರು ಕೂಡಾ ನೈತಿಕ ಪೊಲೀಸ್ ಗಿರಿ...

‘ಈ ರೀತಿಯ ಆಡಂಬರ ನನಗೆ ಇಷ್ಟ ಆಗುವುದಿಲ್ಲ. ನಾನು ಇಂತಹುದಕ್ಕೆ ಪ್ರಚೋದನೆ ಕೊಡುವುದೂ ಇಲ್ಲ’

Political News: ಧಾರವಾಡ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮೆರವಣಿಗೆಯಲ್ಲಿ, ಕಾಂಗ್ರೆಸ್ ಕಾರ್ಯಕರ್ತರು ನಿಯಮ ಉಲ್ಲಂಘನೆ ಮಾಡಿದ್ದು, ಬಿ.ಆರ್.ಟಿ.ಎಸ್ ಕಾರಿಡಾರ್‌ನಲ್ಲಿ ಬೈಕ್ ರ್ಯಾಲಿ ಮಾಡುವ ಮೂಲಕ, ಅನಧಿಕೃತ ಪ್ರವೇಶ ಮಾಡಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಧಾರವಾಡ ಲೋಕಸಭಾ ಕ್ಷೇತ್ರದ ವೀಕ್ಷಕಿಯಾಗಿದ್ದು, ನಿನ್ನೆ ಧಾರವಾಡದ ಮಯೂರ ಹೊಟೇಲ್‌ಗೆ ಸಭೆಗಾಗಿ ಆಗಮಿಸಿದ್ದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು, ಅವರನ್ನು ಸ್ವಾಗತಿಸಲು, ಬೃಹತ್ ಮೆರವಣಿಗೆ...

ಉಳ್ಳಾಗಡ್ಡಿಮಠ ಬೆಂಬಲಿಗರಿಂದ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಭರ್ಜರಿ ಸ್ವಾಗತ: ರಜತ್‌ಗೆ ಟಿಕೆಟ್ ನೀಡುವಂತೆ ಮನವಿ

Political News: ಧಾರವಾಡ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ, ಧಾರವಾಡ ಕ್ಷೇತ್ರದ ಉಸ್ತುವಾರಿಯಾಗಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಇಂದು ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ಮುಖಂಡರ ಸಭೆ ಆಯೋಜಿಸಿದ್ದರು. ಈ ಹಿನ್ನಲೆಯಲ್ಲಿ ಆಗಮಿಸುತ್ತಿದ್ದ ವೇಳೆ ಧಾರವಾಡದ ಟೋಲ್ ನಾಕಾ ಬಳಿ ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿ ಮಠ ಬೆಂಬಲಿಗರು, ಭರ್ಜರಿಯಾಗಿ ಸಚಿವರನ್ನು ವಿಜೃಂಭಣೆಯಿಂದ ಬರಮಾಡಿಕೊಂಡಿದ್ದಾರೆ. 50 ಅಡಿ...

ರಜತ್ ಉಳ್ಳಾಗಡ್ಡಿಮಠಗೆ ಟಿಕೆಟ್ ನೀಡುವಂತೆ NSIU, ದಲಿತ ಸಂಘಟನೆ ಮನವಿ

Political News: ಧಾರವಾಡ : ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿ ಮಠಗೆ ಮುಂಬರುವ ಲೋಕಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿಕೆಟ್ ನೀಡಬೇಕು ಎಂದು ಜಿಲ್ಲಾ NSIU ಸಂಘದ ಪದಾಧಿಾರಿಗಳು ಹಾಗೂ ಕರ್ನಾಟಕ ಬೀಮಸೇನೆ ಸಂಘಟನೆ ಮುಖಂಡರು ಇಂದು ಧಾರವಾಡದಲ್ಲಿ, ಧಾರವಾಡ ಲೋಕಸಭಾ ಕ್ಷೇತ್ರದ ವೀಕ್ಷಕರಾಗಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಮನವಿ ನೀಡಿದ್ದಾರೆ . ಸಚಿವೆ ಲಕ್ಷ್ಮಿ...

ಹೆಬ್ಬಾಳ್ಕರ್‌ ಲಿಂಗಾಯತ ಲೀಡರ್ ಅಂತಾ ಹೇಳೋ ಅವಶ್ಯಕತೆ ಇದೆಯಾ? ಸಂತೋಷ ಲಾಡ್…..!

Political News: ಧಾರವಾಡ : ಮುಂಬರುವ ಲೋಕಸಭಾ ಚುನಾವಣೆಗೆ ನಾನು ಧಾರವಾಡ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ವಿನಯ ಕುಲಕರ್ಣಿ ಸಹೋದರ ವಿಜಯ ಕುಲಕರ್ಣಿ ಹೇಳಿದರು. ಇಂದು ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಾನು ಕಳೆದ ಮೂವತ್ತು ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕೆ ದುಡಿದಿದ್ದೇನೆ. ಹಿಂದೆ ವಿದ್ಯಾರ್ಥಿ ಕಾಂಗ್ರೆಸ್ ನಿಂದ ರಾಜ್ಯ ಉಪಾದ್ಯಕ್ಷನಾಗಿದ್ದೆ, ಯೂಥ್ ಕಾಂಗ್ರೆಸ್ ನ...

Laxmi Hebbalkar : ಬಾಳೆಕುಂದ್ರಿ ಶ್ರೀ ರಾಮೇಶ್ವರ ಮಂದಿರದಲ್ಲಿ ದೇವರ ದರ್ಶನ ಪಡೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

State News : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ಬಾಳೆಕುಂದ್ರಿ ಶ್ರೀ ರಾಮೇಶ್ವರ ಮಂದಿರದಲ್ಲಿ ದೇವರ ದರ್ಶನ ಪಡೆದು ಪುನೀತರಾದರು. ಬಾಳೇಕುಂದ್ರಿ ಬಿ ಕೆ ಗ್ರಾಮದ ಶ್ರೀ ರಾಮೇಶ್ವರ ಮಂದಿರಕ್ಕೆ ತೆರಳಿ, ದರ್ಶನ ಆಶೀರ್ವಾದ ಪಡೆದರು. ಕೊನೆಯ ಶ್ರಾವಣ ಸೋಮವಾರದ ಪ್ರಯುಕ್ತ ಮಹಾಪ್ರಸಾದ ಸೇವೆಗೆ ಚಾಲನೆಯನ್ನು ಕೊಟ್ಟು, ಭಕ್ತಾಧಿಗಳಿಗೆ...

Lakshmi Hebbalkar : ಉಡುಪಿ : ಹುತಾತ್ಮರ ಸ್ಮಾರಕಕ್ಕೆ ನಮನ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳ್ಕರ್

Udupi News : ಉಡುಪಿಯಲ್ಲಿ 77ನೇ ಸ್ವಾತಂತ್ರ್ಯೋತ್ಸವ ಸಂಭ್ರಮದಿಂದ ಆಚರಿಸಲಾಯಿತು.ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಉಡುಪಿಯ ಅಜ್ಜರಕಾಡುವಿನಲ್ಲಿರುವ ಹುತ್ಮಾತ್ಮರ ಸ್ಮಾರಕಕ್ಕೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್   ಗೌರವ ನಮನ ಸಲ್ಲಿಸಿದರು. ಈ ವೇಳೆ, ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ, ಯುವ ಕಾಂಗ್ರೆಸ್ ಮುಖಂಡ ಮೃನಾಳ್ ಹೆಬ್ಬಾಳ್ಕರ್,  ಜಿಲ್ಲಾ...

Lakshmi Hebbalkar : ನಡೆದು ಬಂದ ಹಾದಿಯನ್ನು ಮೆಲುಕು ಹಾಕಿ ಮುಂದೆ ನಡೆಯಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Udupi News : ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಉಡುಪಿಯ ಅಜ್ಜರಕಾಡುವಿನಲ್ಲಿರುವ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ಪಥ ಸಂಚಲನ ನಡೆಸಿದ ಶಾಲಾ ಮಕ್ಕಳಿಂದ ಗೌರವ ರಕ್ಷೆ ಸ್ವೀಕರಿಸಿ, ಸ್ವಾತಂತ್ರ್ಯ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು. ಇಂದು ಸುದಿನ.. ನಮೆಲ್ಲರ ಪಾಲಿಗೆ ಸಂತಸದ ದಿನ..‌ ನಮಗೆ...

Lakshmi Hebbalkar : ಉಡುಪಿ : ಕಿರು ಸ್ಮರಣಿಕೆ ಬಿಡುಗಡೆಗೊಳಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Udupi News : ಉಡುಪಿಯಲ್ಲಿ ಸ್ವಾತಂತ್ರ್ಯೋತ್ಸವ ಬಹಳ ಸಡಗರದಿಂದ ನಡೆಯಿತು. ಈ ವೇಳೆ ಕಿರು ಸ್ಮರಣಿಕೆ ಬಿಡುಗಡೆಗೊಳಿಸಲಾಯಿತು. ಉಡುಪಿಯ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣ, ಅಜ್ಜರಕಾಡುವಿನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 'ಪ್ರಗತಿಪರ ಅಭಿವೃದ್ಧಿಗಾಗಿ ನುಡಿದಂತೆ ನಡೆದಿದ್ದೇವೆ' ಎಂಬ ಹೆಸರಿನ ಕಿರು ಸ್ಮರಣಿಕೆಯನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್  ಬಿಡುಗಡೆಗೊಳಿಸಿದರು. ಈ...

Lakshmi Hebbalkar : ಉಡುಪಿ : ಸ್ವಾತಂತ್ರ್ಯೋತ್ಸವದಂದು ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Udupi News : ಉಡುಪಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಸಮಾರಂಭ ವರ್ಣರಂಜಿತವಾಗಿ ಸಂಪನ್ನಗೊಂಡಿತು. ಈ ವೇಳೆ ಶಾಲಾ-ಕಾಲೇಜು ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು. ಇದೇ ವೇಳೆ ಅನೇಕ ರೀತಿಯ ಸ್ಪರ್ಧೆಗಳನ್ನು ಕೂಡಾ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ಕೂಡಾ ವಿತರಿಸಲಾಯಿತು. 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಂಗವಾಗಿ ಉಡುಪಿಯ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img