www.karnatakatv.net : ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನಿನ್ನೆಯಷ್ಟೇ ನಾಯಕರು ಶಕ್ತಿ ಪ್ರದರ್ಶನ ನಡೆಸಿದ್ದಾರೆ. ಆದರೆ ವಿಪರ್ಯಾಸಕರ ಸಂಗತಿ ಅಂದರೆ ಕಾರ್ಯಕ್ರಮದ ಬೆನ್ನಲ್ಲೇ ಕಾಂಗ್ರೆಸ್ಸಿನಲ್ಲಿ ಹಾದಿ-ಬೀದಿ ರಂಪಾಟ ಪ್ರಾರಂಭವಾಗಿದೆ.
ಹೌದು.. ಕಾಂಗ್ರೆಸ್ ವಲಯದಲ್ಲಿ ಟಿಕೆಟ್ ವಿಚಾರದಲ್ಲಿ ಈಗಿನಿಂದಲೇ ಕಿತ್ತಾಟ ಶುರುವಾಗಿದೆ. ಕಾಂಗ್ರೆಸ್ ಉಸ್ತುವಾರಿ ಸಮ್ಮುಖದಲ್ಲೇ ಆರೋಪ ಪ್ರತ್ಯಾರೋಪ ನಡೆದಿದ್ದು, ಮುಖಂಡರ ವಾಗ್ವದ ಕೇಳಿ ಕಾಂಗ್ರೆಸ್ ಉಸ್ತುವಾರಿ...
www.karnatakatv.net : ಬೆಳಗಾವಿ: ಉತ್ತರ ಕರ್ನಾಟಕದ ಪ್ರತಿಭೆಗಳನ್ನು ಬಳಸಿಕೊಂಡು ನಿರ್ಮಾಣ ಆಗುತ್ತಿರುವ ಕಾಮಿಡಿ, ಎಂಟರ್ಟೈನ್ಮೆಂಟ್ ಉಡಾಳ ಕಂಪನಿ ಸಿನೆಮಾಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರು ಆಕ್ಷನ್ ಕಟ್ ಹೇಳಿದರು.
ರವಿವಾರ ಬೆಳಗಾವಿಯ ಸಿಂದ್ದೊಳ್ಳಿ ಕ್ರಾಸ್ ಬಳಿ ಇರುವ ಇಂಡಾಲ ಕಾಲೋನಿಯ ಗಣಪತಿ ದೇವಸ್ಥಾನದಲ್ಲಿ ಪೂಜೆ ಮಾಡಿ ಉಡಾಳ ಕಂಪನಿ ಸಿನೆಮಾಗೆ ಲಕ್ಷಿ...
ಕರ್ನಾಟಕ ಟಿವಿ : ತೀವ್ರ ನೆರೆಯಿಂದ ಹಾನಿಗೀಡಾಗಿರುವ ಬೆಳಗಾವಿಯಲ್ಲಿ ಪೊಲಿಟಿಲ್ ಹೈಡ್ರಾಮಾ ಸಹ ತೀವ್ರ ಸ್ವರೂಪ ಪಡೆಯುತ್ತಿದೆ. ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಕ್ಷೇತ್ರದಲ್ಲಿ ನಿರಂತರ ಪ್ರವಾಸ ಕೈಗೊಂಡಿರುವ ಲಕ್ಷ್ಮಿ ಹೆಬ್ಬಾಳ್ಕರ್ ಶಪಥ ಮಾಡಿದ್ದಾರೆ. ಕರ್ನಾಟಕದಲ್ಲಿ ತೀವ್ರ ನೆರೆಯಿಂದ ಜೀವ ಹಾನಿ, ಬೆಳೆ ಹಾನಿ ಸಂಭವಿಸಿದ್ರು ಮೋದಿ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ. ರಾಜ್ಯದ...