Saturday, April 25, 2026

Lakshmi hebbalkar

Lakshmi Hebbalkar : ಭಾನುವಾರವೂ ನಿಲ್ಲದ ಜನಪ್ರವಾಹ : ತಾಳ್ಮೆಯಿಂದಲೇ ಅಹವಾಲು ಆಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Belagavi News : ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಹಿರಿಯ ನಾಗರಿಕರು ಹಾಗೂ ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಬೆಳಗಾವಿಯ ಗೃಹ ಕಚೇರಿಯಲ್ಲಿ ಭಾನುವಾರವೂ ಸಾರ್ವಜನಿಕರ ಅಹವಾಲು ಆಲಿಸಿದರು. ಸಚಿವರಾದಾಗನಿಂದಲೂ ಅವರ ಬಳಿ ವಿವಿಧ ಸಮಸ್ಯೆ, ಬೇಡಿಕೆಗಳನ್ನು ಹೊತ್ತ ಜನಪ್ರವಾಹವೇ ಹರಿದುಬರುತ್ತಿದೆ. ಅದರಲ್ಲೂ ಬೆಳಗಾವಿಯಲ್ಲಿದ್ದಾಗಲಂತೂ ಬೆಳಗ್ಗೆಯಿಂದ ರಾತ್ರಿಯವರೆಗೂ ನಿರಂತರವಾಗಿ ಸಾರ್ವಜನಿಕರನ್ನು ಭೇಟಿಯಾಗಿ, ಅವರ...

Lakshmi Hebbalkar : ಪದ್ಮಜಾದೇವಿ ಹಲಗೇಕರ್ ಪಾರ್ಥಿವ  ಶರೀರದ ದರ್ಶನ ಪಡೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Belagavi News : ಬೆಳಗಾವಿಯ ರಾಜಶ್ರೀ ಹಲಗೇಕರ್ ಅವರ ತಾಯಿಯ ಪದ್ಮಜಾ ದೇವಿ ಹಲಗೇಕರ್ ದೈವಾಧೀನರಾಗಿರುವ ವಿಚಾರ ಕೇಳಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಂತಾಪ ಸೂಚಿಸಿದರು. ಬೆಳಗಾವಿಯ ಮರಾಠಾ ಮಂಡಳ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ರಾಜಶ್ರೀ ಹಲಗೇಕರ್ ಅವರ ತಾಯಿ, ವಿಧಾನ ಪರಿಷತ್ ಸದಸ್ಯ ನಾಗರಾಜ ಯಾದವ ಅವರ ಅತ್ತೆ, ಮರಾಠಾ ಮಂಡಳ ಶಿಕ್ಷಣ...

Lakshmi Hebbalkar : ವಿದ್ಯುತ್ ದುರಂತಕ್ಕೆ 3 ಸಾವು : ಸ್ಥಳಕ್ಕೆ ಧಾವಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ :  ತಲಾ 2 ಲಕ್ಷ ರೂ. ಪರಿಹಾರ

Belagavi News : ಇಲ್ಲಿಯ ಶಾಹುನಗರದಲ್ಲಿ ವಿದ್ಯುತ್ ದುರಂತದಲ್ಲಿ 3 ಜನರು ಸಾವಿಗೀಡಾದ ಸುದ್ದಿ ತಿಳಿಯುತ್ತಿದ್ದಂತೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಹಿರಿಯ ನಾಗರಿಕರು ಮತ್ತು ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಧಾವಿಸಿ, ಕುಟುಂಬಕ್ಕೆ ಸಾಂತ್ವನ ಹೇಳಿದರು. ಜೊತೆಗೆ ಸರಕಾರದಿಂದ ತಲಾ 2 ಲಕ್ಷ ರೂ. ಪರಿಹಾರ ಮಂಜೂರು ಮಾಡಿಸಿದರು. ಜೊತೆಗೆ...

‘ಬಿಎಸ್ ವೈ ಆಪ್ತನ ಮೇಲೆ ಐಟಿ ರೇಡ್- ಬಿಜೆಪಿಯ ತಂತ್ರ’

ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷ ತನ್ನ ಅಧಿಕಾರಾವಧಿಯಲ್ಲಿ ಐಟಿ, ಇಡಿ ಗಳಂತಹ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡಿವೆ. ಈಗ ಮತ್ತೊಂದು ತಂತ್ರಗಾರಿಕೆಯನ್ನು ಬಿಜೆಪಿ ಮಾಡುತ್ತಿದೆ ಅಂತ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಆಪ್ತನ ಮೇಲೆ ಐಟಿ ದಾಳಿ ಆಗಿದೆ. ಆದರೆ ಬಿಜೆಪಿ ಸರ್ಕಾರ ಐಟಿ,...

ಮಾಜಿ ಸಚಿವ ವಿನಯ್ ಕುಲಕರ್ಣಿ ಸ್ವಾಗತಕ್ಕೆ ಹಿಂಡಲಗಾ ಜೈಲಿಗೆ ಆಗಮಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್.

www.karnatakatv.net : ಬೆಳಗಾವಿ: ಧಾರವಾಡ ಮಾಜಿ ಸಚಿವ ವಿನಯ ಕುಲಕರ್ಣಿ  ಯೊಗೇಶಗೌಡ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರ ಬರುತ್ತಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಸ್ವಾಗತ ಮಾಡಲು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರು ಹಿಂಡಲಗಾ ಜೈಲಿಗೆ ದೌಡಾಯಿಸಿದ್ದಾರೆ.  ಇವತ್ತು ವಿನಯ ಕುಲಕರ್ಣಿ ಅವರ ಹಿಂಡಲಗಾ ಜೈಲಿನಿಂದ ಬಿಡುಗಡೆ ಇದ್ದು ಸ್ವಾಗತ ಮಾಡಲು...

BJP ಸರ್ಕಾರಕ್ಕೆ ವ್ಯಂಗ್ಯ ಮಾಡಿದ ಶಾಸಕಿ ಹೆಬ್ಬಾಳ್ಕರ್

www.karnatakatv.net : ಬೆಳಗಾವಿ: ಕಳೆದ ಬಾರಿಯ ಪ್ರವಾಹದ ಅನುದಾನವೇ ಬಿಡುಗಡೆಯಾಗಿಲ್ಲ. ಈಗಿನ 2000 ಕೋಟಿ‌ ರೂ. ಹಾನಿಯಾಗಿದೆ ಎಂದು ಹೇಳುತ್ತಿದ್ದಾರೆ. ಜನರಿಗೆ ಬಿಜೆಪಿ ಸರಕಾರ ಎಂದರೆ ಜುಮಲಾ ಸರಕಾರ ಎಂದು ಭಾಸವಾಗುತ್ತಿದೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅಸಮಾಧಾನ ವ್ಯಕ್ತಪಡಿಸಿದರು. ಸೋಮವಾರ ಕಾಂಗ್ರೆಸ್ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಸವರಾಜ ಬೊಮ್ಮಾಯಿ...

ಹೆಬ್ಬಾಳ್ಕರ್ ಹಾಗೂ ಡಿಕೆಶಿ ರಜತ್ ಉಳ್ಳಾಗಡ್ಡಿಮಠ ಕಿಸೆಯಲ್ಲಿ..!

www.karnatakatv.net : ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನಿನ್ನೆಯಷ್ಟೇ ನಾಯಕರು ಶಕ್ತಿ ಪ್ರದರ್ಶನ ನಡೆಸಿದ್ದಾರೆ. ಆದರೆ ವಿಪರ್ಯಾಸಕರ ಸಂಗತಿ ಅಂದರೆ ಕಾರ್ಯಕ್ರಮದ ಬೆನ್ನಲ್ಲೇ ಕಾಂಗ್ರೆಸ್ಸಿನಲ್ಲಿ ಹಾದಿ-ಬೀದಿ ರಂಪಾಟ ಪ್ರಾರಂಭವಾಗಿದೆ. ಹೌದು.. ಕಾಂಗ್ರೆಸ್ ವಲಯದಲ್ಲಿ ಟಿಕೆಟ್ ವಿಚಾರದಲ್ಲಿ ಈಗಿನಿಂದಲೇ ಕಿತ್ತಾಟ ಶುರುವಾಗಿದೆ. ಕಾಂಗ್ರೆಸ್ ಉಸ್ತುವಾರಿ ಸಮ್ಮುಖದಲ್ಲೇ ಆರೋಪ ಪ್ರತ್ಯಾರೋಪ ನಡೆದಿದ್ದು, ಮುಖಂಡರ ವಾಗ್ವದ ಕೇಳಿ ಕಾಂಗ್ರೆಸ್ ಉಸ್ತುವಾರಿ...

ಪಕ್ಕಾ ಉಡಾಳ ಕಂಪನಿ ಸಿನೆಮಾಗೆ ಲಕ್ಷ್ಮಿ ಹೆಬ್ಬಾಳಕರ್ ಆಕ್ಷನ್ ಕಟ್

www.karnatakatv.net : ಬೆಳಗಾವಿ: ಉತ್ತರ ಕರ್ನಾಟಕದ ಪ್ರತಿಭೆಗಳನ್ನು ಬಳಸಿಕೊಂಡು ನಿರ್ಮಾಣ ಆಗುತ್ತಿರುವ ಕಾಮಿಡಿ, ಎಂಟರ್ಟೈನ್ಮೆಂಟ್ ಉಡಾಳ ಕಂಪನಿ ಸಿನೆಮಾಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರು ಆಕ್ಷನ್‌ ಕಟ್ ಹೇಳಿದರು. ರವಿವಾರ ಬೆಳಗಾವಿಯ ಸಿಂದ್ದೊಳ್ಳಿ ಕ್ರಾಸ್ ಬಳಿ ಇರುವ ಇಂಡಾಲ ಕಾಲೋನಿಯ ಗಣಪತಿ ದೇವಸ್ಥಾನದಲ್ಲಿ ಪೂಜೆ ಮಾಡಿ ಉಡಾಳ ಕಂಪನಿ ಸಿನೆಮಾಗೆ ಲಕ್ಷಿ...

ಐಶ್ವರ್ಯ’ಲಕ್ಷ್ಮಿ’ ಸಂಕಷ್ಟದ ರಹಸ್ಯ..!

ಡಿಕೆಶಿ ಬೆನ್ನ ಹಿಂದೆಯೇ ಲಕ್ಷ್ಮೀಗೂ ಇ.ಡಿ ಕುಣಿಕೆ..! .. ದೊಡ್ಡದಾಗ್ತಿದೆ ಇ.ಡಿ ಹಿಟ್​​ ಲಿಸ್ಟ್ .. ಯಾರ್ಯಾರಿಗೆ ಬೀಸ್ತಾರೆ ಬಲೆ..? .. ಡಿಕೆಶಿ ಜೊತೆ ಲಕ್ಷ್ಮೀ ಹೆಬ್ಬಾಳ್ಕರ್ ದು ಏನ್ ವ್ಯವಹಾರ..? ಕನಕಪುರದ ಬಂಡೆ ಯಾಕಿಷ್ಟು ಟಾರ್ಗೆಟ್​..? ಡಿಕೆ ಶಿವಕುಮಾರ್  ನಂಬಿದ ವ್ಯಕ್ತಿಗಳೇ ಅವರಿಗೆ ಮುಳುವಾದ್ರಾ..? ಕನಕಪುರದ ಬಂಡೆ ಡಿಕೆಶಿ ಇಡಿ ಪ್ರಕರಣ...

ಬೆಂಗಳೂರಿನಲ್ಲಿ ನಾನು ಭಿಕ್ಷೆ ಬೇಡಿ ಹಣ ತರ್ತೀನಿ

ಕರ್ನಾಟಕ ಟಿವಿ : ತೀವ್ರ ನೆರೆಯಿಂದ ಹಾನಿಗೀಡಾಗಿರುವ ಬೆಳಗಾವಿಯಲ್ಲಿ ಪೊಲಿಟಿಲ್ ಹೈಡ್ರಾಮಾ ಸಹ ತೀವ್ರ ಸ್ವರೂಪ ಪಡೆಯುತ್ತಿದೆ. ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಕ್ಷೇತ್ರದಲ್ಲಿ ನಿರಂತರ ಪ್ರವಾಸ ಕೈಗೊಂಡಿರುವ ಲಕ್ಷ್ಮಿ ಹೆಬ್ಬಾಳ್ಕರ್ ಶಪಥ ಮಾಡಿದ್ದಾರೆ. ಕರ್ನಾಟಕದಲ್ಲಿ ತೀವ್ರ ನೆರೆಯಿಂದ ಜೀವ ಹಾನಿ, ಬೆಳೆ ಹಾನಿ ಸಂಭವಿಸಿದ್ರು ಮೋದಿ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ. ರಾಜ್ಯದ...
- Advertisement -spot_img

Latest News

Haveri News: ವರದ ನದಿಯಲ್ಲಿ ಚಿನ್ನ ಹುಡುಕುವ ಸಾಹಸಕ್ಕಿಳಿದ ಜನ..

Haveri News: ಹಾವೇರಿ: ಬಂಗಾರದ ಬೆಲೆ ದಿನದಿಂದ ದಿನಕ್ಕೆ ಏರುತ್ತಿದೆ. ಮುಂದೆ 2ಲಕ್ಷಕ್ಕೆ ಹೋಗಿ ತಲುಪುವ ಸಾಧ್ಯತೆಯೂ ಇದೆ. ಹಾಗಾಗಿ ಹಾವೇರಿಯಲ್ಲಿ ಜನ ಈ ಬಿರುಬಿಸಿಲಿನಲ್ಲೂ...
- Advertisement -spot_img