ಕರ್ನಾಟಕ ಟಿವಿ : ತೀವ್ರ ನೆರೆಯಿಂದ ಹಾನಿಗೀಡಾಗಿರುವ ಬೆಳಗಾವಿಯಲ್ಲಿ ಪೊಲಿಟಿಲ್ ಹೈಡ್ರಾಮಾ ಸಹ ತೀವ್ರ ಸ್ವರೂಪ ಪಡೆಯುತ್ತಿದೆ. ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಕ್ಷೇತ್ರದಲ್ಲಿ ನಿರಂತರ ಪ್ರವಾಸ ಕೈಗೊಂಡಿರುವ ಲಕ್ಷ್ಮಿ ಹೆಬ್ಬಾಳ್ಕರ್ ಶಪಥ ಮಾಡಿದ್ದಾರೆ. ಕರ್ನಾಟಕದಲ್ಲಿ ತೀವ್ರ ನೆರೆಯಿಂದ ಜೀವ ಹಾನಿ, ಬೆಳೆ ಹಾನಿ ಸಂಭವಿಸಿದ್ರು ಮೋದಿ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ. ರಾಜ್ಯದ...