ದಿನ ಶುರುವಾದರೆ ಸಾಕು.. ಲಕ್ಷ್ಮಿ ದೇವಿಯ ಆಶೀರ್ವಾದ ಪಡೆಯಬೇಕೆಂದು ಎಲ್ಲರೂ ಬಯಸುತ್ತಾರೆ. ಇದರಿಂದ ಜೀವನದ ಪ್ರತಿ ದಿನವೂ ನೆಮ್ಮದಿಯಿಂದ.. ಯಾವುದೇ ತೊಂದರೆಗಳಿಲ್ಲದೆ ಕಳೆಯಬಹುದು. ಜ್ಯೋತಿಷ್ಯ ಶಾಸ್ತ್ರದಲ್ಲಿ.. ಮುಂಜಾನೆ ಮನಸ್ಸಿನಲ್ಲಿ ಧನಾತ್ಮಕ ಆಲೋಚನೆಗಳನ್ನು ಹೊಂದಲು. ದಿನದ ಆರಂಭ ಚೆನ್ನಾಗಿದ್ದರೆ ಇಡೀ ದಿನ ಚೆನ್ನಾಗಿಯೇ ಸಾಗುತ್ತದೆ ಎಂಬ ನಂಬಿಕೆ ಇದೆ. ಬೆಳಿಗ್ಗೆಯಿಂದ ನಿಮ್ಮ ಮನಸ್ಸಿನಲ್ಲಿ ಸಕಾರಾತ್ಮಕ ಆಲೋಚನೆಗಳಿದ್ದರೆ,...
Devotional:
ಚಾಣಕ್ಯ ನೀತಿಯ ಪ್ರಕಾರ, ಕೆಲ ಜನರಲ್ಲಿ ತಾಯಿ ಲಕ್ಷ್ಮಿಯ ಕೃಪೆಗೆ ಪಾತ್ರರಾಗುವ ವಿಶೇಷ ಗುಣಗಳಿರುತ್ತವೆ ಎನ್ನಲಾಗಿದೆ. ಈ ಗುಣಗಳಿಂದಾಗಿ ಈ ಜನರು ಬಡತನದಲ್ಲಿ ಹುಟ್ಟಿದರೂ ಕೂಡ ಮುಂದೊಂದು ದಿನ ಅಪಾರ ಶ್ರೀಮಂತರಾಗುತ್ತಾರೆ ಎನ್ನಲಾಗಿದೆ.
ಚಾಣಕ್ಯರು ಹಣಕ್ಕೆ ಸಂಬಂಧಿಸಿದ ಅತ್ಯಂತ ಪ್ರಮುಖ ವಿಷಯಗಳ ಕುರಿತು ಉಲ್ಲೇಖಿಸಿದ್ದಾರೆ. ಸಂಪತ್ತಿನ ಅಧಿದೆವತೆಯಾಗಿರುವ ಲಕ್ಷ್ಮಿ ಯಾರ ಮೇಲೆ ಪ್ರಸನ್ನಳಾಗುತ್ತಾಳೆ ಎಂಬುದನ್ನು ಚಾಣಕ್ಯರು...