Viral News: ಮಹಾರಾಷ್ಟ್ರದಲ್ಲಿ ಗಣೇಶ ಚತುರ್ಥಿಯನ್ನು ನಾಡಹಬ್ಬವಾಗಿ ಆಚರಿಸಲಾಗುತ್ತದೆ. ಹಾಗಾಗಿಯೇ ಅಲ್ಲಿ ಗಣಪತಿ ಹಬ್ಬವನ್ನು ಅಷ್ಟು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಅದರಲ್ಲೂ ಮುಂಬೈನ ಲಾಲ್ಬಾಗ್ಚಾ ರಾಜಾ ಎಂದೇ ಪ್ರಸಿದ್ಧನಾದ ಗಣೇಶನನ್ನು ನೋಡಲು ದೇಶದ ನಾನಾ ಭಾಗದಿಂದ ಜನ ಬರುತ್ತಾರೆ.
ಬಾಲಿವುಡ್ ಸೆಲೆಬ್ರಿಟಿಗಳು, ಅಂಬಾನಿ ಫ್ಯಾಮಿಲಿ., ಬೇರೆ ಬೇರೆ ಶ್ರೀಮಂತ ಉದ್ಯಮಿಗಳೆಲ್ಲ ಈ ರಾಜನಿಗಾಗಿ ಲಕ್ಷ ಲಕ್ಷ ದೇಣಿಗೆ...
Mumbai News: ಮುಂಬೈನಲ್ಲಿ ಗಣೇಶ ಚತುರ್ಥಿಯನ್ನು ಎಷ್ಟು ವಿಜೃಂಭಣೆಯಿಂದ ಆಚರಿಸಲಾಗುತ್ತದೆ ಎಂದು ಎಲ್ಲರಿಗೂ ಗೊತ್ತು. ಅದರಲ್ಲೂ ಲಾಲ್ಭಾಗ್ ಚಾ ರಾಜಾ ಅಂತಲೇ ಒಂದು ದೊಡ್ಡ ಗಣಪತಿಯನ್ನು ಇರಿಸಲಾಗುತ್ತದೆ. ಇದು ಶ್ರೀಮಂತರ ಗಣಪತಿ ಅಂತಲೇ ಪ್ರಸಿದ್ಧಿ ಪಡೆದಿದೆ. ಯಾಕಂದ್ರೆ, ಅಂಬಾನಿಯಂಥ ಶ್ರೀಮಂತರು ಸೇರಿ, ಗಣ್ಯ ವ್ಯಕ್ತಿಗಳು, ಸೆಲೆಬ್ರಿಟಿಗಳು ಈ ಗಣಪತಿಯ ದರ್ಶನ ಪಡೆದು, ದೊಡ್ಡ ದೊಡ್ಡ...
ಬಾಲಿವುಡ್ನ ಕಿಂಗ್ ಎಂದೇ ಶಾರುಖ್ ಖಾನ್ ಖ್ಯಾತರಾಗಿದ್ದಾರೆ. 71 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುತ್ತಿದೆ. ಈ ಸಮಾರಂಭದಲ್ಲಿ ಸೆಲೆಬ್ರಿಟಿಗಳು ಕಾಣಿಸಿಕೊಂಡಿದ್ದಾರೆ. ಅಮಿತಾಬ್...