ಕೆಲ ವರ್ಷಗಳ ಹಿಂದೆ ಈಟಿವಿ ಕನ್ನಡದಲ್ಲಿ ಬರುತ್ತಿದ್ದ ಸಿಲ್ಲಿ ಲಲ್ಲಿ ಧಾರಾವಾಹಿ ಯಾರಿಗೆ ಗೊತ್ತಿಲ್ಲ ಹೇಳಿ..? ಸಿಹಿ ಕಹಿ ಚಂದ್ರು ನಿರ್ದೇಶನದಲ್ಲಿ ಮೂಡಿ ಬರುತ್ತಿದ್ದ ಸಿಲ್ಲಿ ಲಲ್ಲಿ ಧಾರಾವಾಹಿನ ನೋಡಲು ಎಲ್ಲರೂ ತುದಿಗಾಲಿನಲ್ಲಿ ಕಾದು ಕುಳಿತಿರುತ್ತಿದ್ದರು. ಧಾರಾವಾಹಿಯಲ್ಲಿ ಬರುವ ಎಲ್ಲ ಪಾತ್ರಗಳು ನೋಡುಗರ ಮನಸ್ಸಿನಲ್ಲಿ ಅಚ್ಚುಳಿದಿದೆ. ಡಾ. ವಿಠ್ಠಲ್ ರಾವ್, ಲಲಿತಾಂಬಾ, ಶ್ರೀಲತಾ, ಪಲ್ಲಿ,...
ಮಂಡ್ಯ ಜಿಲ್ಲೆಯಲ್ಲಿ ಬಾಲಕಾರ್ಮಿಕ ನಿರ್ಮೂಲನೆಗೆ ಜಿಲ್ಲಾಡಳಿತ ದಿಟ್ಟ ಕ್ರಮ ಕೈಗೊಂಡಿದ್ದು, ಕಳೆದ ಒಂದು ವರ್ಷದಲ್ಲಿ 40 ಬಾಲಕಾರ್ಮಿಕರನ್ನು ಪತ್ತೆಹಚ್ಚಲಾಗಿದೆ. ಈ ಸಂಬಂಧ 14 ಪ್ರಕರಣಗಳಲ್ಲಿ ಎಫ್ಐಆರ್...