ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಪುನರಾರಂಭಿಸಿದೆ. ಲಾಲು ವಿರುದ್ಧ ಸಿಬಿಐ ತನಿಖೆ ಆರಂಭಿಸಿರುವ ಪ್ರಕರಣ ರೈಲ್ವೆ ಯೋಜನೆಯಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದ್ದು ಎಂದು ಹೇಳಲಾಗಿದೆ. 2018 ರಲ್ಲಿ, ರೈಲ್ವೆ ಯೋಜನೆಗಳ ಹಂಚಿಕೆಯಲ್ಲಿನ ಭ್ರಷ್ಟಾಚಾರದ ಆರೋಪಗಳ ಬಗ್ಗೆ ಸಿಬಿಐ ತನಿಖೆಯನ್ನು ಪ್ರಾರಂಭಿಸಿತು. ಮೇ...
Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....