Tuesday, December 23, 2025

land acquisition dispute

ಅಧಿಕಾರಿಗಳಿಗೆ ನಿಂತ್ಕೊಂಡೆ ಕೆಲಸ: ಪಾಠ ಕಲಿಸಿದ ರೈತ!

ತುಮಕೂರಿನಲ್ಲಿ ಭೂಸ್ವಾಧೀನ ಪರಿಹಾರ ನೀಡದ ಪ್ರಕರಣದಲ್ಲಿ ವಿಶೇಷ ಭೂ ಸ್ವಾಧೀನ ಅಧಿಕಾರಿ ಕಚೇರಿಯನ್ನು ರೈತನೇ ಜಪ್ತಿ ಮಾಡಿರುವ ಘಟನೆ ಸ್ಥಳೀಯವಾಗಿ ಸಂಚಲನ ಮೂಡಿಸಿದೆ. ತುಮಕೂರು–ರಾಯದುರ್ಗ ಹಾಗೂ ತುಮಕೂರು–ದಾವಣಗೆರೆ ರೈಲ್ವೆ ಮಾರ್ಗಕ್ಕಾಗಿ ಕಾರ್ಯನಿರ್ವಹಿಸುತ್ತಿರುವ ಭೂಸ್ವಾಧೀನ ಅಧಿಕಾರಿಗಳ ಕಚೇರಿ, ಮಹಾತ್ಮ ಗಾಂಧಿ ಕ್ರೀಡಾಂಗಣದ ಒಳಗೆ ಕಾರ್ಯನಿರ್ವಹಿಸುತ್ತಿತ್ತು. ತುಮಕೂರು ತಾಲ್ಲೂಕಿನ ಹರಿಯಪ್ಪನಹಳ್ಳಿ ಗ್ರಾಮಕ್ಕೆ ಸೇರಿದ ರೈತ ಚಿಕ್ಕವೀರಯ್ಯ ಅವರ 1...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img